Friday 3rd, May 2024
canara news

ಧರ್ಮಸ್ಥಳ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜಯಂತಿ ಆಚರಿಸಲಾಯಿತು

Published On : 30 Mar 2018   |  Reported By : Rons Bantwal


ಕಳೆದ ಗುರುವಾರದಂದು ಧರ್ಮಸ್ಥಳ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜಯಂತಿ ಆಚರಿಸಲಾಯಿತು. ಮಹಾವೀರ ಸ್ವಾಮಿಗೆ ಜನ್ಮಾಭಿಷೇಕ, ಮಕ್ಕಳಿಂದ ಅಷ್ಟವಿಧಾರ್ಚನೆ ಪೂಜೆ, ನಾಮಕರಣ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಪೂಜ್ಯ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರು, ಶ್ರೀಮತಿ ಹೇಮಾವತಿ ವಿ.ಹೆಗ್ಗಡೆ ಮತ್ತು ಕುಟುಂಬದವರ ಮಾರ್ಗದರ್ಶನದಲ್ಲಿ ಬಾಹುಬಲಿ ಮಹಿಳಾ ಸೇವಾ ಸಮಿತಿ ವತಿಯಿಂದ ಮಹಾವೀರ ಜಯಂತಿ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಊರ ಶ್ರಾವಕ ಶ್ರಾವಿಕಿಯರು ಪಾಲ್ಗೊಂಡು ಪುಣ್ಯಭಾಗಿಗಳಾದರು.




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here