Sunday 6th, July 2025
canara news

ಬಿಜೆಪಿ ಮುಖಂಡ ಈಶ್ವರ್ ಕಟೀಲ್ ಕೊಲೆಗೆ ಸಂಚು ; ಮೂವರ ಬಂಧನ

Published On : 31 Mar 2018   |  Reported By : canaranews network


ಮಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ-ಮೂಡಬಿದಿರೆ ಕ್ಷೆತ್ರದ ಬಿಜೆಪಿ ಮುಖಂಡರೊಬ್ಬರ ಕೊಲೆಗೆ ದುಷ್ಕರ್ಮಿಗಳ ತಂಡ ಒಂದು ಯತ್ನಿಸಿ ವಿಫಲಗೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಪ್ರದೀಪ್ ಪೂಜಾರಿ, ದಿನೇಶ್ ಬೆಳ್ಚಡ ಮತ್ತು ಶಿವಪ್ರಸಾದ್ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ ಮಾರಕಾಸ್ತ್ರಗಳು ಸೇರಿದಂತೆ ಮೊಬೈಲ್ ಫೋನ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಅರೋಪಿಗಳನ್ನು ಪೊಲೀಸರು ತೀವ್ರ ವಿಚಾರಣೆಗೊಳಿಸಿದಾಗ ಕೊಲೆ ಸಂಚಿನ ಆಘಾತಕಾರಿ ಮಾಹಿತಿ ಹೊರಬಿದ್ದಿದೆ ಎಂದು ಹೇಳಲಾಗಿದೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here