Friday 29th, March 2024
canara news

ಲಕ್ನೋದ ಪ್ರೊ.ಎಂ.ಎಲ್.ಬಿ. ಭಟ್ ಧರ್ಮಸ್ಥಳ ಭೇಟಿ

Published On : 06 Apr 2018   |  Reported By : Rons Bantwal


ಲಕ್ನೋದ ಕಿಂಗ್ ಜಾರ್ಜ್ ಆರೋಗ್ಯ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಎಂ.ಎಲ್.ಬಿ. ಭಟ್ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಧರ್ಮಸ್ಥಳದಿಂದ ನಡೆಸಲ್ಪಡುವ ವಿವಿಧ ಸಂಸ್ಥೆಗಳಿಗೂ ಭೇಟಿ ನೀಡಿ ಸಂಸ್ಥೆಗಳ ಸಾಧನೆ ಬಗ್ಯೆ ನಿಶೇಷ ಮೆಚ್ಚುಗೆ ವ್ಯಕ್ತಪಡಿಸಿದರು.

ಅನಾಮಿಕ ಭಟ್, ಡಾ. ಅಭಯನಾರಾಯಣ ತಿವಾರಿ, ಮಾನಿಶಾ ತಿವಾರಿ ಮತ್ತು ಶಿವನಾರಾಯಣಜಿ ಉಪಸ್ಥಿತರಿದ್ದರು.




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here