Wednesday 14th, May 2025
canara news

ಕಲ್ಕೂರ ಪ್ರತಿಷ್ಠಾನ ವತಿಯಿಂದ ವಿಷು ಕಣಿ

Published On : 19 Apr 2018   |  Reported By : Rons Bantwal


ಕಲ್ಕೂರ ಪ್ರತಿಷ್ಠಾನದ ವತಿಯಿಂದ ಯುಗಾದಿ ಮಹೋತ್ಸವ, ವಿಷು ಕಣಿ, ಪಂಚಾಂಗ ಶ್ರವಣ ಕಾರ್ಯಕ್ರಮ ವೇ| ಮೂ| ಗಣಪತಿ ಆಚಾರ್ಯ ಅವರ ಆಚಾರ್ಯತ್ವದಲ್ಲಿ ಇತ್ತೀಚೆಗೆ ಕದ್ರಿ ಕಂಬಳ ರಸ್ತೆಯ ಮಂಜು ಪ್ರ್ರಾಸಾದ ನಿಲಯದ ವಾದಿರಾಜ ಮಂಟಪದಲ್ಲಿ ಜರಗಿತು.

ವೇ| ಮೂ| ಪ್ರಭಾಕರ ಅಡಿಗ ಪಂಚಾಂಗ ಶ್ರವಣ ಮಾಡಿದರು. ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ, ಶಾರದಾ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಎಂ. ಬಿ. ಪುರಾಣಿಕ್, ಕೆ.ಎಸ್. ಕಲ್ಲೂರಾಯ, ಪೆÇಳಲಿ ನಿತ್ಯಾನಂದ ಕಾರಂತ, ಸುಧಾಕರ್ ರಾವ್ ಪೇಜಾವರ, ಸತ್ಯ ಶಂಕರ ಬೊಳ್ಳಾವ, ಜನಾರ್ದನ ಹಂದೆ, ಕೃಷ್ಣಮೂರ್ತಿ, ವಿಜಯಲಕ್ಷ್ಮೀ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಬಳಿಕ ಗೌರೀಶ್ ಭಟ್ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಿತು. ಸದ್ಗುಣ ಐತಾಳ್ ಮೆಂಡೋಲಿನ್, ಮೃದಂಗದಲ್ಲಿ ಸುಮುಖ ಕಾರಂತ ಹಾಗೂ ವಯಲಿನ್‍ನಲ್ಲಿ ಗೌತಮ್ ಭಟ್ ಸಾಥ್ ನೀಡಿದರು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here