Tuesday 16th, April 2024
canara news

ಕಲ್ಕೂರ ಪ್ರತಿಷ್ಠಾನ ವತಿಯಿಂದ ವಿಷು ಕಣಿ

Published On : 19 Apr 2018   |  Reported By : Rons Bantwal


ಕಲ್ಕೂರ ಪ್ರತಿಷ್ಠಾನದ ವತಿಯಿಂದ ಯುಗಾದಿ ಮಹೋತ್ಸವ, ವಿಷು ಕಣಿ, ಪಂಚಾಂಗ ಶ್ರವಣ ಕಾರ್ಯಕ್ರಮ ವೇ| ಮೂ| ಗಣಪತಿ ಆಚಾರ್ಯ ಅವರ ಆಚಾರ್ಯತ್ವದಲ್ಲಿ ಇತ್ತೀಚೆಗೆ ಕದ್ರಿ ಕಂಬಳ ರಸ್ತೆಯ ಮಂಜು ಪ್ರ್ರಾಸಾದ ನಿಲಯದ ವಾದಿರಾಜ ಮಂಟಪದಲ್ಲಿ ಜರಗಿತು.

ವೇ| ಮೂ| ಪ್ರಭಾಕರ ಅಡಿಗ ಪಂಚಾಂಗ ಶ್ರವಣ ಮಾಡಿದರು. ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ, ಶಾರದಾ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಎಂ. ಬಿ. ಪುರಾಣಿಕ್, ಕೆ.ಎಸ್. ಕಲ್ಲೂರಾಯ, ಪೆÇಳಲಿ ನಿತ್ಯಾನಂದ ಕಾರಂತ, ಸುಧಾಕರ್ ರಾವ್ ಪೇಜಾವರ, ಸತ್ಯ ಶಂಕರ ಬೊಳ್ಳಾವ, ಜನಾರ್ದನ ಹಂದೆ, ಕೃಷ್ಣಮೂರ್ತಿ, ವಿಜಯಲಕ್ಷ್ಮೀ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಬಳಿಕ ಗೌರೀಶ್ ಭಟ್ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಿತು. ಸದ್ಗುಣ ಐತಾಳ್ ಮೆಂಡೋಲಿನ್, ಮೃದಂಗದಲ್ಲಿ ಸುಮುಖ ಕಾರಂತ ಹಾಗೂ ವಯಲಿನ್‍ನಲ್ಲಿ ಗೌತಮ್ ಭಟ್ ಸಾಥ್ ನೀಡಿದರು.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here