Tuesday 23rd, April 2024
canara news

ನಕಲಿ ಮತದಾನಕ್ಕೆ ಯತ್ನ ;ಆರೋಪಿಗಳ ವಿರುದ್ಧ ಪ್ರಕರಣ ದಾಖಲು

Published On : 13 May 2018   |  Reported By : canaranews network


ಮಂಗಳೂರು: ಬಂಟ್ವಾಳ ಕ್ಷೇತ್ರದ ಮತಗಟ್ಟೆ ಸಂಖ್ಯೆ 59 ಹಾಗೂ ಪುತ್ತೂರು ಕ್ಷೇತ್ರದ ಮತಗಟ್ಟೆಯಲ್ಲಿ ನಕಲಿ ಮತದಾನಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಉಳಿದಂತೆ ಮತದಾನ ಪ್ರಕ್ರಿಯೆ ಅತ್ಯಂತ ಶಾಂತಿಯುತವಾಗಿ ನಡೆದಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಡಾ ಬಿ ಆರ್ ರವಿಕಾಂತೇ ಗೌಡ ಹೇಳಿದ್ದಾರೆ.ಆರೋಪಿಗಳಾದ ಅಸ್ಸಾಂ ಮೂಲದ ಚೋಝನ್ ಚೇಂಜ್, ಅಜಯ್ ಮೆನ್ಸ್ ಬೇರೊಬ್ಬರ ಹೆಸರಿನಲ್ಲಿ ಮತದಾನಕ್ಕೆ ಯತ್ನಿಸಿದ್ದು ಈ ಸಂದರ್ಭ ಅವರು ನಕಲಿ ಮತದಾನ ಮಾಡುವುದು ಖಚಿತವಾಗಿದೆ. ಬಂಟ್ವಾಳದ ಅಗ್ರಾರ್ ಮತಗಟ್ಟೆಯಲ್ಲಿ ನಕಲಿ ಮತದಾನಕ್ಕೆ ಯತ್ನಿಸಿದ್ದರು. ಪುತ್ತೂರು ಕ್ಷೇತ್ರದಲ್ಲಿ ನೆಟ್ಟಣಿಗೆ ಮುಡ್ನೂರು ಆಲಂತಡ್ಕ ಮತಗಟ್ಟೆಯಲ್ಲಿ ಶಕೀರ್ ಎಂಬಾತ ನಕಲಿ ಮತದಾನಕ್ಕೆ ಯತ್ನಿಸಿದ್ದ ಎಂದು ಎಸ್ಪಿ ತಿಳಿಸಿದ್ದಾರೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here