Monday 7th, July 2025
canara news

ಪೂರ್ಣಿಮಾ ಹರಿದಾಸ್ ಭಟ್ ನಿಧನ

Published On : 31 May 2018   |  Reported By : Rons Bantwal


ಮುಂಬಯಿ, ಮೇ.31: ವಿದ್ಯಾವಿಹಾರ್ ಪಶ್ಚಿಮದಲ್ಲಿನ ಕಲಾಯಿ ವಿಲೇಜ್ ಅಲ್ಲಿನ ಶ್ರೀ ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನದ ಪ್ರಧಾನ ಅರ್ಚಕ ಶ್ರೀ ಪೆರ್ಣಂಕಿಲ ಹರಿದಾಸ ಭಟ್ ಅವರ ಧರ್ಮಪತ್ನಿ ಪೂರ್ಣಿಮಾ ಹರಿದಾಸ್ ಭಟ್ (46.) ಅವರು ಇಂದಿಲ್ಲಿ ಬೆಳಿಗ್ಗೆ ಮಣಿಪಾಲದ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು.

ಮೂಲತ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಉಡುಪಿ ತಾಲೂಕು ಪೆರ್ಣಂಕಿಲ ನಿವಾಸಿ ಆಗಿದ್ದು, ಪತಿ, ಎರಡು ಸುಪುತ್ರರನ್ನು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here