Thursday 2nd, May 2024
canara news

ಪತ್ರಕರ್ತ ಈಶ್ವರ ಅಲೆವೂರಿಗೆ ಮಾತೃವಿಯೋಗ

Published On : 02 Jun 2018   |  Reported By : Rons Bantwal


ಮುಂಬಯಿ, ಜೂ.01: ಉಡುಪಿ ತಾಲೂಕು ಅಲೆವೂರು ದೊಡ್ಡಣಗುಡ್ಡೆ ನಿವಾಸಿ ಮೆಣ್ಕು ಕರಿಯ ಪೂಜಾರ್ತಿ (78.) ಅವರು ಕಳೆದ ಗುರುವಾರ (ಮೇ.31) ತನ್ನ ಸ್ವಗೃಹದಲ್ಲಿ ನಿಧನರಾದರು.

ಪತ್ರಕರ್ತ `ಅಕ್ಷಯ' ಮಾಸಿಕ ಸಂಪಾದಕ ಡಾ| ಈಶ್ವರ ಅಲೆವೂರು ಸಹಿತ ಮೂವರು ಸುಪುತ್ರರು ಹಾಗೂ ಇಬ್ಬರು ಸುಪುತ್ರಿಯರು ಮತ್ತು ಬಂಧು ಬಳಗವನ್ನು ಅಗಲಿದ್ದಾರೆ.




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here