Friday 26th, April 2024
canara news

ಶ್ರೀ ಶನಿ ಮಹಾತ್ಮ ಸೇವಾ ಸಮಿತಿ ಗೌರವ ಅಧ್ಯಕ್ಷ ಶ್ರೀಧರ್ ಜೆ.ಪೂಜಾರಿ ಅಮೃತೋತ್ಸವ

Published On : 04 Jun 2018   |  Reported By : Rons Bantwal


ಮುಂಬಯಿ, ಜೂ.02: ಉಪನಗರ ಖಾರ್ ಪೂರ್ವದಲ್ಲಿನ ಶ್ರೀ ಶನಿ ಮಹಾತ್ಮ ಸೇವಾ ಸಮಿತಿ ಗೌರವ ಅಧ್ಯಕ್ಷ ಶ್ರೀಧರ್ ಜೆ.ಪೂಜಾರಿ ಅವರು ಕಳೆದ ಸೋಮವಾರ ತನ್ನ ಅಮೃತಜನ್ಮೋತ್ಸವ ಆಚರಿಸಿದರು. 75ನೇ ವರ್ಷದ ಹುಟ್ಟುಹಬ್ಬದ ವಿಶೇಷ ಪೂಜೆ ನೆರವೇರಿಸಲಾಯಿತು.

ಈ ಸಂದರ್ಭದÀಲ್ಲಿ ಖಾರ್ ಶ್ರೀ ಶನಿ ಮಹಾತ್ಮ ಸೇವಾ ಸಮಿತಿ ಗೌ| ಪ್ರ| ಕಾರ್ಯದರ್ಶಿ, ಯೋಗೇಶ್ ಕೆ ಹೆಜ್ಮಾಡಿ, ಸೇವಾಕÀರ್ತರಾದ ಹರೀಶ್ ಕುಮಾರ್ ಕೋಟ್ಯಾನ್ ಕಾಪು, ನರಸಿಂಹ ಎನ್ ಸಾಲ್ಯಾನ್, ಇನ್ನಿತರರು ಉಪಸ್ಥಿತರಿದ್ದು ಮಂಗಳುರು ಮಲ್ಲಿಗೆ ಹಾರವನ್ನಿತ್ತು, ಪೇಟ ಧರಿಸಿ ಶಾಲು ಹೊದಿಸಿ ಗೌರವಿಸಿದರು. ಹಾಗೂ ಅವರ ಧರ್ಮಪತ್ನಿ ಶ್ರೀಮತಿ ಶಾರದಾ ಎಸ್ ಪೂಜಾರಿ, ಮಕ್ಕಳು , ಅಳಿಯಂದಿರು ಹಾಗೂ ಪರಿವಾರ ಸದಸ್ಯರು ಹಾಜರಿದ್ದು ಗೌರವಿಸಿದರು.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here