Thursday 25th, April 2024
canara news

ಶ್ರೀ ಶಿವಕುಮಾರ ಸ್ವಾಮೀಜಿ ಭೇಟಿಗೈದ ಮುನಿಯಾಲು ಉದಯ ಶೆಟ್ಟಿ

Published On : 09 Jun 2018   |  Reported By : Rons Bantwal


ಮುಂಬಯಿ, ಜೂ.09: ಮುನಿಯಾಲುಉದಯಕೃಷ್ಣಯ್ಯ ಶೆಟ್ಟಿ ಚಾರಿಟೆಬಲ್ ಟ್ರಸ್ಟ್ (ರಿ.) ಅಧ್ಯಕ್ಷ, ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ, ಸಮಾಕಸೇವಕ ಮುನಿಯಾಲು ಉದಯ ಶೆಟ್ಟಿ ಅವರು ನಡೆದಾಡುವ ದೇವರೆಂದೇ ಖ್ಯಾತರಾದ ತುಮಕೂರು ಸಿದ್ಧಗಂಗಾ ಮಠದ ಹಿರಿಯ ಸ್ವಾಮೀಜಿ ನೂರಹನ್ನೊಂದರ ಹರೆಯದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರನ್ನು ಇಂದಿಲ್ಲಿ ಭೇಟಿ ಮಾಡಿ ಆಶೀರ್ವಾದ ಕೋರಿದರು.

ಉಡುಪಿ ಜಿಲ್ಲೆಯಲ್ಲಿ ಸೇವಾ ಸಂಸ್ಥೆ ಸ್ಥಾಪಿಸಿ ವಿದ್ಯಾಥಿರ್üವೇತನ, ವಿದ್ಯಾಥಿರ್ü ವ್ಯಕ್ತಿತ್ವ ವಿಕಸನ ಚಟುವಟಿಕೆಗಳನ್ನು ಶ್ರೀ ಮಠದ ಆಪ್ತೇಷ್ಠರೊಬ್ಬರು ಸ್ವಾಮೀಜಿಗಳಿಗೆ ವಿವರಿಸಿದ ಹಿನ್ನೆಲೆಯಲ್ಲಿ ಶ್ರೀ ಮಠದ ವತಿಯಿಂದ ಉದಯ ಶೆಟ್ಟಿ ಅವರಿಗೆ ಭೇಟಿಗೆ ಅವಕಾಶ ಕಲ್ಪಿಸಲಾಗಿತ್ತು.

ಶ್ರೀಗಳವರ ಮಾರ್ಗದರ್ಶನಕೋರಿದ ಉದಯ ಅವರಿಗೆ ಶ್ರೀಗಳು ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here