Wednesday 24th, April 2024
canara news

ಪತ್ರಕರ್ತ ಎಸ್.ಆರ್ ಬಂಡಿಮಾರ್ ಮತ್ತು ನಾಗೇಶ್ ಪೊಳಲಿ ಅವರಿಗೆ ಹೂಗಾರ ಮಾಧ್ಯಮ ಪ್ರಶಸ್ತಿ ಪ್ರದಾನ

Published On : 02 Jul 2018   |  Reported By : Rons Bantwal


(ಚಿತ್ರ / ವರದಿ : ರೊನಿಡಾ ಮುಂಬಯಿ)

ಮುಂಬಯಿ, ಜು.02: ಪತ್ರಕರ್ತರ ವೇದಿಕೆ ಬೆಂಗಳೂರು ವತಿಯಿಂದ ಇಂದಿಲ್ಲಿ ಬೆಂಗಳುರುನಲ್ಲಿ ಜರುಗಿಸಿದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಟೈಮ್ಸ್ ಆಫ್ ಕುಡ್ಲ ಪತ್ರಿಕೆಯ ಸಂಪಾದಕ ಎಸ್.ಆರ್ ಬಂಡಿಮಾರ್ ಮತ್ತು ಛಾಯಾಗ್ರಹಣಾ ಪತ್ರಕರ್ತ ನಾಗೇಶ್ ಪೆÇಳಲಿ ಅವರಿಗೆ ತುಳು ನಾಡಿನ ತುಳು ಪತ್ರಿಕೋದ್ಯಮದ ಸೇವೆಗಾಗಿ ಹೂಗಾರ ಮಾಧ್ಯಮ ಪ್ರಶಸ್ತಿಯನ್ನು ಪ್ರದಾನಿಸಿ ಗೌರವಿಸಲಾಯಿತು.

ಕರ್ನಾಟಕ ರಾಜ್ಯ ಮೀನುಗಾರಿಕಾ ಸಚಿವ ವೆಂಕಟೇಶ್ ನಾಡಗೌಡ ಅವರು ಪುರಸ್ಕಾರ ಪ್ರದಾನಿ ಗೌರವಿಸಿದ್ದು, ಈ ಸಂದರ್ಭದಲ್ಲಿ ಮುಖ್ಯ ಅತಿಥಿüಯಾಗಿ ಪತ್ರಕರ್ತರ ವೇದಿಕೆ ಬೆಂಗಳೂರು ಇದರ ಉಡುಪಿ ಜಿಲ್ಲಾಧ್ಯಕ್ಷ ಶೇಖರ ಅಜೇಕರ್, ಹಿರಿಯ ಪತ್ರಕರ್ತ ಮಾಹಂತೇಶ್ ಹಿರೇಮಠ ಮತ್ತಿತÀರ ಪತ್ರಕರ್ತರು ಉಪಸ್ಥಿತರಿದ್ದರು

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here