Thursday 25th, April 2024
canara news

ಬಿಎಂಸಿ ಪರಿಮಂಡಳ ಸಮಿತಿ ಸದದ್ಯರಾಗಿ ನಿರಂಜನ್ ಲಕ್ಷ ್ಮಣ್ ಪೂಜಾರಿ ನಿಯುಕ್ತಿ

Published On : 21 Jul 2018   |  Reported By : Rons Bantwal


ಮುಂಬಯಿ, ಜು.21: ಬೃಹನ್ಮುಂಬಯಿ ಮಹಾನಗರ ಪಾಲಿಕಾ ಪರಿಮಂಡಳದ 3ಕೆ ಪೂರ್ವ ಸಮಿತಿ ಸದದ್ಯರಾಗಿ ನಿರಂಜನ್ ಲಕ್ಷ ್ಮಣ್ ಪೂಜಾರಿ ನಿಯುಕ್ತಿಗೊಂಡಿದ್ದಾರೆ.

ಮುಂಬಯಿ ಉಚ್ಛನ್ಯಾಯಲದ ಆದೇಶನುಸಾರ ಆಸ್ತಿತ್ವಕ್ಕೆ ಬಂದಿರುವ ಈ ಸಮಿತಿ ಮಹಾರಾಷ್ಟ್ರ ಸರಕಾರದ ಮಾರ್ಗದರ್ಶನದಂತೆ ಕಾರ್ಯನಿರ್ವಹಿಸುತ್ತಿದ್ದು ಬೃಹನ್ಮುಂಬಯಿ ಮಹಾನಗರ ಪಾಲಿಕಾ ಉಪಾಯುಕ್ತರ ನೇತೃತ್ವದಲ್ಲಿ ಕಾರ್ಯಚರಿಸುತ್ತಿದೆ.

ಕರ್ಮಚಾರಿ ಯೂನಿಯನ್, ಸರಕರೇತರಸಂಸ್ಥೆಗಳ ಮುಖ್ಯಸ್ಥರು, ಸರಕಾರಿ ನೌಕರ ಸಂಯೋಗತ್ವ ಮುಖ್ಯಸ್ಥರು ಮತ್ತಿತರ ಸಂಘಟನೆಗಳ ಎರಡೆರಡು ಸದಸ್ಯರನ್ನೊಳಗೊಂಡಿರುತ್ತದೆ. 3ಕೆ ಪೂರ್ವ ಸಮಿತಿ ಬಾಂದ್ರ ಪೂರ್ವಮತ್ತು ಪಶ್ಚಿಮ ಪ್ರದೇಶದಿಂದ ಜೊಗೇಶ್ವರಿ ತನಕ ವ್ಯಾಪ್ತಿಯಲ್ಲಿ ಕಾರ್ಯಚರಿಸಲಿದ್ದು ಸಮಿತಿಗೆ ಆಯ್ಕೆಯಾದ ಮೊದಲ ಕನ್ನಡಿಗ ಸದಸ್ಯ ನಿರಂಜನ್ ಆಗಿದ್ದು ನಿಯುಕ್ತಿಯನ್ನು ಸಮಿತಿಯ ಬಿಎಂಸಿ ವರಿಷ್ಠ ನಿರೀಕ್ಷ ಎಸ್.ಪಾಟೇಲ್ ಮಾನ್ಯತಾಪತ್ರದೊಂದಿಗೆ ತಿಳಿಸಿದ್ದಾರೆ.

ಮೂಲ್ಕಿ ಚಿತ್ರಾಪುರ ಗ್ರಾಮದ ನಿವಾಸಿ, ರಾಷ್ಟ್ರವಾದಿ ಕಾಂಗ್ರೇಸ್ ಪಕ್ಷ ಮುಂಬಯಿ ಪ್ರದೇಶ ಉಪಾಧ್ಯಕ್ಷ ಲಕ್ಷ ್ಮಣ್ ಪೂಜಾರಿ ಮತ್ತು ಪ್ರಭಾವತಿ ಲಕ್ಷ ್ಮಣ್ ದಂಪತಿ ಸುಪುತ್ರರಾಗಿರುವ ನಿರಂಜನ್‍ಪೂಜಾರಿ ಫೈನಾನ್ಸ್‍ನಲ್ಲಿ ಎಂಬಿಎ ಪದವೀಧರರಾಗಿದ್ದಾರೆ.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here