Wednesday 14th, May 2025
canara news

“ಸಂಭ್ರಮ” ಬಿಡುಗಡೆ

Published On : 31 Jul 2018   |  Reported By : Rons Bantwal


ಉಜಿರೆ: ಬೆಳ್ತಂಗಡಿ ಲಯನ್ಸ್ ಕ್ಲಬ್‍ನ 44ನೇ ವಾರ್ಷಿಕ ಸಂಚಿಕೆ “ಸಂಭ್ರಮ”ವನ್ನು ಧರ್ಮಸ್ಥಳದಲ್ಲಿ ಸೋಮವಾರ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿದರು.

ಸಂಚಿಕೆಯ ಆಕರ್ಷಕ ವಿನ್ಯಾಸ ಮತ್ತು ಅಂದವಾದ ಮುದ್ರಣವನ್ನು ಶ್ಲಾಘಿಸಿದ ಹೆಗ್ಗಡೆಯವರು ಲಯನ್ಸ್ ಕ್ಲಬ್ ಬಹುಮುಖಿ ಸೇವಾಕಾರ್ಯಗಳ ಬಗ್ಯೆ ಮೆಚ್ಚಚುಗೆ ವ್ಯಕ್ತ ಪಡಿಸಿದರು. ಪ್ರಸಕ್ತ ವರ್ಷದ ಸೇವಾಕಾರ್ಯಗಳಿಗೆ ಶುಭಹಾರೈಸಿದರು.

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಧರಣೇಂದ್ರ ಕೆ. ಜೈನ್, ಸಂಚಿಕೆಯ ಸಂಪಾದಕ ಕೃಷ್ಣ ಆಚಾರ್ಯ, ಮತ್ತು ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here