Thursday 25th, April 2024
canara news

“ಸಂಭ್ರಮ” ಬಿಡುಗಡೆ

Published On : 31 Jul 2018   |  Reported By : Rons Bantwal


ಉಜಿರೆ: ಬೆಳ್ತಂಗಡಿ ಲಯನ್ಸ್ ಕ್ಲಬ್‍ನ 44ನೇ ವಾರ್ಷಿಕ ಸಂಚಿಕೆ “ಸಂಭ್ರಮ”ವನ್ನು ಧರ್ಮಸ್ಥಳದಲ್ಲಿ ಸೋಮವಾರ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿದರು.

ಸಂಚಿಕೆಯ ಆಕರ್ಷಕ ವಿನ್ಯಾಸ ಮತ್ತು ಅಂದವಾದ ಮುದ್ರಣವನ್ನು ಶ್ಲಾಘಿಸಿದ ಹೆಗ್ಗಡೆಯವರು ಲಯನ್ಸ್ ಕ್ಲಬ್ ಬಹುಮುಖಿ ಸೇವಾಕಾರ್ಯಗಳ ಬಗ್ಯೆ ಮೆಚ್ಚಚುಗೆ ವ್ಯಕ್ತ ಪಡಿಸಿದರು. ಪ್ರಸಕ್ತ ವರ್ಷದ ಸೇವಾಕಾರ್ಯಗಳಿಗೆ ಶುಭಹಾರೈಸಿದರು.

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಧರಣೇಂದ್ರ ಕೆ. ಜೈನ್, ಸಂಚಿಕೆಯ ಸಂಪಾದಕ ಕೃಷ್ಣ ಆಚಾರ್ಯ, ಮತ್ತು ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here