Monday 7th, July 2025
canara news

ಬಂಟ್ವಾಳದಲ್ಲಿ ಭಾರೀ ಮಳೆಗೆ ನೆರೆ - ಉಕ್ಕಿಬಂದ ನೇತ್ರಾವತಿ ನದಿ.

Published On : 15 Aug 2018   |  Reported By : Rons Bantwal


ಬಂಟ್ವಾಳ,ಆ.15: ಬಂಟ್ವಾಳದಲ್ಲಿ ಭಾರೀ ಮಳೆಗೆ ಉಕ್ಕಿಬಂದ ನೇತ್ರಾವತಿ ನದಿ. ಬಂಟ್ವಾಳ ಪೇಟೆ ಮತ್ತು ನಗರ ಹಾಗೂ ಗ್ರಾಮಾಂತರ ಪ್ರದೇಶಗಳ ತಗ್ಗುಪ್ರದೇಶಗಳಲ್ಲಿ ನೆರೆ ಸಂಭವಿಸಿದೆ. ಬಂಟ್ವಾಳ ಶಾಸಕ ಉಳೆಪಾಡಿಗುತ್ತು ರಾಜೇಶ್ ನಾಕ್ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here