Friday 26th, April 2024
canara news

ಬಂಟ್ವಾಳ ನಗರ ಠಾಣೆ ಹಾಗೂ ಎ.ಎಸ್.ಪಿ.ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Published On : 16 Aug 2018   |  Pic On: Ronida Mumbai


ಬಂಟ್ವಾಳ: ಬಂಟ್ವಾಳ ನಗರ ಠಾಣೆ ಹಾಗೂ ಎ.ಎಸ್.ಪಿ.ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿಧ್ವಜಾರೋಹಣ ನಡೆಸಲಾಯಿತು. ಬಂಟ್ವಾಳ ಎ.ಎಸ್.ಪಿ. ಶ್ರೀ ಋಷಿಕೇಸ್ ಸೋನಮನಿ ಧ್ವಜಾರೋಹಣ ಮಾಡಿದರು. ನಗರ ಠಾಣಾ ಎಸ್.ಐ ಚಂದ್ರಶೇಖರ ಹೆಚ್.ವಿ. ಅಪರಾಧ ವಿಭಾಗದ ಎಸ್ ಐ ಹರೀಶ್ ಎಂ. ಆರ್. ಮತ್ತು ಬಂಟ್ವಾಳ ನಗರ ಪೊಲಿಸ್ ಠಾಣಾ ಮತ್ತು ಬಂಟ್ವಾಳ ಉಪ ವಿಭಾಗ ಕಛೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here