Saturday 20th, April 2024
canara news

ವಕ್ಫ್ ಮಾಹಿತಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Published On : 16 Aug 2018   |  Reported By : Rons Bantwal


ಉಡುಪಿ ಅ.15 : ಉಡುಪಿ ನಾಯರ್ಕೆರೆಯ ವಕ್ಫ್ ಮಾಹಿತಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವವನ್ನು ಬೆಳಿಗ್ಗೆ 7.30ಕ್ಕೆ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರೂ, ಎನ್.ಸಿ.ಸಿ. ಆಫಿಸರ್ ಶ್ರೀ ಬಿ. ರತ್ನಾಕರ ಶೆಟ್ಟಿ ಅವರು ಧ್ವಜಾರೋಹಣಗೈದು ಸ್ವಾತಂತ್ರದ ಮಹತ್ವ ಹಾಗೂ ಸಮಾಜಸೇವೆಯ ಕುರಿತು ಮಾತನಾಡಿದರು. ಇನ್ನಿಬ್ಬರು ಅತಿಥಿಗಳಾಗಿ ನಾಯರ್ಕೆರೆ ಹಾಶಿಮಿ ಮಸೀದಿಯ ಅಧ್ಯಕ್ಷರಾದ ಝಕರಿಯಾ ಅಸ್ಸಾದಿ, ಸಮಾಜಸೇವಕ ಇಕ್ಬಾಲ್ ಮನ್ನಾ ಭಾಗವಹಿಸಿದ್ದರು. ಮಾಹಿತಿ ಕೇಂದ್ರದ ಉಸ್ತುವಾರಿಗಳಾದ ಮುಹಮ್ಮದ್ ಮರಕಡ ಹಾಗೂ ಮಸೀದಿಯ ಕಾರ್ಯಕಾರಿ ಸದಸ್ಯರು, ಪರಿಸರದ ಗಣ್ಯರು, ಆಸುಪಾಸಿನ ನಿವಾಸಿಗಳು ಹಾಗೂ ಮಕ್ಕಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

 

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here