Thursday 25th, April 2024
canara news

ರಾದಮ್ಮಪೆರ್ಲ ನಿಧನ

Published On : 18 Sep 2018   |  Reported By : Rons Bantwal


ಮುಂಬಯಿ, ಸೆ.17: ಪೆರ್ಲ ಬಜಕೂಡ್ಲು ನಿವಾಸಿ ದಿ| ಮಾನಪ್ಪ ಪೂಜಾರಿ ಅವರ ಧರ್ಮಪತ್ನಿ ರಾಧಮ್ಮ (75) ಅವರು ಸ್ವಗೃಹದಲ್ಲಿ ನಿಧನ ಹೊಂದಿದರು.

ಮೂಲತಃ ಅಲಂಕಾರು ಕಲ್ಲೇರಿ ತರವಾಡು ಮನೆಯ ಹಿರಿಯ ಸದಸ್ಯೆ ಆಗಿದ್ದ ರಾಧಮ್ಮ ಮಕ್ಕಳಾದ ಮಂಗಳೂರು ಆಕಾಶವಾಣಿ ಕಾರ್ಯಕ್ರಮ ನಿರ್ವಹಣಾಧಿಕಾರಿ ಸದಾನಂದ ಪೆರ್ಲ, ವಸಂತ ಕುಮಾರ್, ಪುರುಷೋತ್ತಮ ಪೆರ್ಲ (ಪತ್ರಕರ್ತ) ಹಾಗೂ ಮಗಳು ಗಾಯತ್ರಿ ಸೇರಿದಂತೆ ಬಂಧು ಬಳಗ ಅಗಲಿದ್ದಾರೆ.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here