Wednesday 24th, April 2024
canara news

ಡಾ| ರಜನಿ ವಿ.ಪೈ ಯವರ ಮಡಿಲಿಗೆ `ಸೌರಭ ರತ್ನ ರಾಜ್ಯ ಪ್ರಶಸ್ತಿ 2018'

Published On : 27 Oct 2018   |  Reported By : Rons Bantwal


ಮುಂಬಯಿ,ಅ.27: `ಕಥಾಬಿಂದು ಸಾಹಿತ್ಯ ಸಾಂಸ್ಕೃತಿಕ ವೇದಿಕೆ' ಮಂಗಳೂರು ಆಶ್ರಯದಲ್ಲಿ ನಡೆಯುವ ಸಾಹಿತ್ಯ ಸಾಂಸ್ಕೃತಿಕ ಸಂಭ್ರಮದಲ್ಲಿ 2018ನೇ ಸಾಲಿನ `ಸೌರಭ ರತ್ನ ರಾಜ್ಯ ಪ್ರಶಸ್ತಿ'ಯನ್ನು ಈ ಬಾರಿ ಡಾ| ರಜನಿ ವಿ.ಪೈ ಅವರಿಗೆ ಪ್ರದಾನಿಸಿ ಗೌರವಿಸಲಿದೆ ಎಂದು ಕಥಾಬಿಂದು ಸಂಸ್ಥೆ ಪ್ರಕಟಿಸಿದೆ.

ಮುಂಬಯಿ ಮಹಾನಗರದಲ್ಲಿದ್ದು ಹಲವಾರು ವರ್ಷಗಳಿಂದ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸಮಾಜ ಸೇವೆ ಮೂಲಕ ಜನಾನುರೆಣಿಸಿದ ಸಮಾಜ ಸೇವಕಿ ಡಾ| ರಜನಿ ಪೈ ಅವರಿಗೆ ಪ್ರದಾನಿಸಲಿದ್ದು, ಇದೇ ನ.15ರಂದು ಮಂಗಳೂರು ಮಂಗಳಾದೇವಿ ಕಲಾಮಂದಿರದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಸಲ್ಪಡುವ ಸಮಾರಂಭದಲ್ಲಿ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಗೌರವ ಸನ್ಮಾನ ಸಮಾರಂಭ ನಡೆಯಲಿದೆ ಎಂದು ಕಥಾಬಿಂದು ಸಂಸ್ಥೆ ತಿಳಿಸಿದೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here