Friday 29th, March 2024
canara news

ಕದ್ರಿ ಬ್ರಹ್ಮಕಲಶೋತ್ಸವ ಕೌಂಟರ್ ಹಾಗೂ ಹುಂಡಿ ಉದ್ಘಾಟನೆ

Published On : 13 Nov 2018   |  Reported By : Rons Bantwal


ಮುಂಬಯಿ, ನ.13: 2019ನೇ ಸಾಲಿನಲ್ಲಿಜರಗಲಿರುವ ಶ್ರೀ ಮಂಜುನಾಥದೇವರ ಬ್ರಹ್ಮಕಲಶೋತ್ಸವದ ಅಂಗವಾಗಿ ಸ್ಥಾಪಿಸಲಾಗಿರುವ ಹುಂಡಿ ಹಾಗೂ ವಿಶೇಷ ಸೇವಾ ಕೌಂಟರ್‍ನ್ನು ಕಳೆದ ಸೋಮವಾರ ಬೆಳಗ್ಗೆ ಉದ್ಘಾಟಿಸಲಾಯಿತು.

ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎ.ಜೆ. ಶೆಟ್ಟಿ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮಜರಗಿತು. ಮೇಯರ್ ಭಾಸ್ಕರ್, ಶಶಿಧರ್ ಹೆಗ್ಡೆ, ಅಶೋಕ್ ಡಿ.ಕೆ., ರೂಪಾ ಡಿ.ಬಂಗೇರ, ಸುಂದರ್ ಶೆಟ್ಟಿ, ಸುಧಾಕರ್ ರಾವ್ ಪೇಜಾವರ್, ವಿಠಲ ದಾಸತಂತ್ರಿ, ರಾಮಣ್ಣ ಅಡಿಗ, ರಾಘವೇಂದ್ರ ಭಟ್, ರತ್ನಾಕರ ಜೈನ್, ದೇವಳದ ಕಾರ್ಯನಿರ್ವಹಣಾ ಅಧಿಕಾರಿ ನಿಂಗಯ್ಯ ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯರು, ಶ್ರೀ ಮಂಜುನಾಥ ದೇವಸ್ಥಾನಕದ್ರಿ ಇದರ ಮಂಜುನಾಥ ದೇವರ ಬ್ರಹ್ಮಕಲಶೋತ್ಸವ ಸಮಿತಿ ಉಪಾಧ್ಯಕ್ಷ ಪ್ರದೀಪಕುಮಾರ ಕಲ್ಕೂರ, ಸಮಿತಿಯ ಇತರೇ ಪದಾಧಿಕಾರಿಗಳು, ಗಣ್ಯಾತಿಗಣ್ಯರು ಉಪಸ್ಥಿತರಿದ್ದರು




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here