ಮುಂಬಯಿ, ನ.14: ಮಹಾನಗರದಲ್ಲಿನ ಸಮುದಾಯದ ಪ್ರತಿಷ್ಠಿತ ಸಂಸ್ಥೆಯಲ್ಲೊಂದಾದ ರಾಮರಾಜ ಕ್ಷತ್ರೀಯ ಸೇವಾ ಸಂಘ ಮುಂಬಯಿ ತನ್ನ ವಾರ್ಷಿಕ ವಿಶೇಷ ಸಭೆಯನ್ನು ಕಳೆದ ಭಾನುವಾರ ತನ್ನ ಕಛೇರಿಯಲ್ಲಿ ಜರುಗಿಸಿದ್ದು ರಾಮರಾಜ ಕ್ಷತ್ರೀಯ ಸೇವಾ ಸಂಘ ಮುಂಬಯಿ ಇದರ 2018-2019ರ ಸಾಲಿನ ನೂತನ ಅಧ್ಯಕ್ಷರಾಗಿ ರಾಜ್ಕುಮಾರ್ ಕಾರ್ನಾಡ್ ಪುನಾರಾಯ್ಕೆ ಗೊಂಡರು.
Rajkumar Karnad-President
N. Ravindranath Rao (VP) Khedarnath R. Bolar Navin S.Rao-Treasurer.
ಸಂಘದ ಉಪಾಧ್ಯಕ್ಷರಾಗಿ ಎನ್.ರವೀಂದ್ರನಾಥ್ ರಾವ್, ಗೌ| ಪ್ರ| ಕಾರ್ಯದರ್ಶಿ ಕೇದರ್ನಾಥ ಆರ್.ಬೋಳಾರ್, ಕೋಶಾಧಿಕಾರಿ ಆಗಿ ನವೀನ್ ಎಸ್.ರಾವ್, ಜೊತೆ ಕಾರ್ಯದರ್ಶಿಗಳಾಗಿ ರಿತೇಶ್ ಆರ್.ರಾವ್ ಮತ್ತು ನಿತ್ಯಾನಂದ ಸಿ.ರಾವ್ ಹಾಗೂ ಜೊತೆ ಕೋಶಾಧಿಕಾರಿ ಆಗಿ ರೂಪೇಶ್ ಆರ್.ರಾವ್ ಆಯ್ಕೆ ಗೊಂಡರು.
President Rajkumar Karnad, Vice President Mr. N.Ravindranath Rao Vashi, Secretary Mr. Kedarnath R.Bolar, Tresurer Mr.Navin Rao, Jt. Secretary’s Ritesh R. Rao & Nityananda C.Rao Jt.Tresurer Rupesh R.Rao