Wednesday 14th, May 2025
canara news

ವೈದ್ಯಕೀಯ ಚಿಕಿತ್ಸೆಗಾಗಿ ವಿಧಾನ ಪರಿಷತ್ ಸದಸ್ಯ ಐವನ್ ಡಿ'ಸೋಜರು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಆರ್ಥಿಕ ನೆರವು

Published On : 13 Jan 2019   |  Reported By : Rons Bantwal


ಮುಂಬಯಿ ( ಗುರುಪುರ ),ಜ .09: ಗಂಜಿಮಠ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡಗುಳಿಪಾಡಿ ಗ್ರಾಮದ ಅಳಿಕೆ ರಸ್ತೆ ನಿವಾಸಿ ಅನಿತಾ ಎಂಬವರ ವೈದ್ಯಕೀಯ ಚಿಕಿತ್ಸೆಗಾಗಿ ವಿಧಾನ ಪರಿಷತ್ ಸದಸ್ಯ (ಎಂಎಲ್‍ಸಿ) ಐವನ್ ಡಿ'ಸೋಜರು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 1.38 ಲಕ್ಷ ರೂ ಆರ್ಥಿಕ ನೆರವಿನ ಚೆಕ್ ವಿತರಿಸಿದರು. ಈ ಸಂದರ್ಭದಲ್ಲಿ ತಾಪಂ ಸದಸ್ಯ ಜಿ. ಸುನಿಲ್, ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸುರೇಂದ್ರ ಕಂಬಳಿ, ಪಂಚಾಯತ್ ಸದಸ್ಯರಾದ ಬೂಬ ಪೂಜಾರಿ, ಹಮೀದ್ ಮೊದಲಾದವರಿದ್ದರು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here