Friday 26th, April 2024
canara news

ಪುಷ್ಪಲತಾ ನಾರಾಯಣ್ ನಿಧನ

Published On : 06 Feb 2019   |  Reported By : Rons Bantwal


ಮುಂಬಯಿ, ಫೆ.05: ಭಾರತ್ ಕೋ.ಅಪರೇಟಿವ್ ಬ್ಯಾಂಕ್ (ಮುಂಬಯಿ) ಲಿಮಿಟೆಡ್‍ನ ಸಹಾಯಕ ಪ್ರಬಂಧಕಿ ಆಗಿ ನಿವೃತ್ತರಾಗಿದ್ದ ಪುಷ್ಪಲತಾ ನಾರಾಯಣ್ (67.) ಅವರು ಇಂದಿಲ್ಲಿ (ಫೆ.05) ಮಂಗಳವಾರ ತೀವ್ರ ಹೃದಯಾಘಾತ ದಿಂದ ಕೋಕಿಲಾ ಬೆನ್ ಆಸ್ಪತ್ರೆಯಲ್ಲ್ಲಿ ನಿಧನರಾದರು.

 

ಅಂಧೇರಿ ಪೂರ್ವದ ಜೆವಿಎಲ್‍ಆರ್ ರಸ್ತೆಯಲ್ಲಿನ ಕಲ್ಪತರು ಎಸ್ಟೇಟ್‍ನ 4ಬಿ/34 ನಿವಾಸಿ ಆಗಿದ್ದ ಮೃತರಿಗೆ ಸಂಜೆ ವೇಳೆಗೆ ಹೃದಯನೋವು ಕಾಣುತ್ತಿದ್ದಂತೆಯೇ ಅಂಧೇರಿ ಪೂರ್ವದ ಕೋಕಿಲಾ ಬೆನ್ ಆಸ್ಪತ್ರೆಗೆ ದಾಖಲಾಗಿಸಲಾ ಗಿತ್ತು. ಮಡಿಕೇರಿ ಮೂಲತಃ ಮೃತರು ಒಂದು ಹೆಣ್ಣು ಸೇರಿದಂತೆ ಬಂಧು-ಬಳಗವನ್ನು ಅಗಲಿದ್ದಾರೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here