Saturday 5th, July 2025
canara news

ಪುಷ್ಪಲತಾ ನಾರಾಯಣ್ ನಿಧನ

Published On : 06 Feb 2019   |  Reported By : Rons Bantwal


ಮುಂಬಯಿ, ಫೆ.05: ಭಾರತ್ ಕೋ.ಅಪರೇಟಿವ್ ಬ್ಯಾಂಕ್ (ಮುಂಬಯಿ) ಲಿಮಿಟೆಡ್‍ನ ಸಹಾಯಕ ಪ್ರಬಂಧಕಿ ಆಗಿ ನಿವೃತ್ತರಾಗಿದ್ದ ಪುಷ್ಪಲತಾ ನಾರಾಯಣ್ (67.) ಅವರು ಇಂದಿಲ್ಲಿ (ಫೆ.05) ಮಂಗಳವಾರ ತೀವ್ರ ಹೃದಯಾಘಾತ ದಿಂದ ಕೋಕಿಲಾ ಬೆನ್ ಆಸ್ಪತ್ರೆಯಲ್ಲ್ಲಿ ನಿಧನರಾದರು.

 

ಅಂಧೇರಿ ಪೂರ್ವದ ಜೆವಿಎಲ್‍ಆರ್ ರಸ್ತೆಯಲ್ಲಿನ ಕಲ್ಪತರು ಎಸ್ಟೇಟ್‍ನ 4ಬಿ/34 ನಿವಾಸಿ ಆಗಿದ್ದ ಮೃತರಿಗೆ ಸಂಜೆ ವೇಳೆಗೆ ಹೃದಯನೋವು ಕಾಣುತ್ತಿದ್ದಂತೆಯೇ ಅಂಧೇರಿ ಪೂರ್ವದ ಕೋಕಿಲಾ ಬೆನ್ ಆಸ್ಪತ್ರೆಗೆ ದಾಖಲಾಗಿಸಲಾ ಗಿತ್ತು. ಮಡಿಕೇರಿ ಮೂಲತಃ ಮೃತರು ಒಂದು ಹೆಣ್ಣು ಸೇರಿದಂತೆ ಬಂಧು-ಬಳಗವನ್ನು ಅಗಲಿದ್ದಾರೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here