Sunday 11th, May 2025
canara news

ಪೆÇಲೀಸ್ ಆಯುಕ್ತ ಸಂಜಯ್ ಬಾರ್ವೆ ಅವರನ್ನು ಅಭಿನಂದಿಸಿದ ಜಯ ಸಿ.ಸುವರ್ಣ

Published On : 24 Mar 2019   |  Reported By : Rons Bantwal


ಮುಂಬಯಿ, ಮಾ.22: ಮಹಾರಾಷ್ಟ್ರ ರಾಜ್ಯ ಗೃಹ ಇಲಾಖೆಯಿಂದ ಬೃಹನ್ಮುಂಬಯಿ ಪೆÇೀಲೀಸ್ ಇಲಾಖೆಯ ನೂತನ ಪೆÇಲೀಸ್ ಆಯುಕ್ತ (ಕಮಿಷನರ್) ಆಗಿ ಅಧಿಕಾರ ಸ್ವೀಕರಿಸಿದ ಸಂಜಯ್ ಬಾರ್ವೆ ಇವರನ್ನು ಭಾರತ್ ಕೋ.ಅಪರೇಟಿವ್ ಬ್ಯಾಂಕ್ (ಮುಂಬಯಿ) ಲಿಮಿಟೆಡ್ ಇದರ ಕಾರ್ಯಾಧ್ಯಕ್ಷ ಜಯ ಸಿ.ಸುವರ್ಣ ಇವರು ಅಭಿನಂದಿಸಿ ಶುಭಾರೈಸಿದರು.

ಈ ಸಂದರ್ಭದಲ್ಲಿ ಬ್ಯಾಂಕ್‍ನ ಆಡಳಿತ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಿ.ಆರ್ ಮೂಲ್ಕಿ ಭೇಟಿಯಾಗಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಕಾರ್ಮಿಕ ನೇತಾರ ಫೆಲಿಕ್ಸ್ ಡಿಸೋಜಾ ಮತ್ತಿತರ ನಾಯಕರು ಉಪಸ್ಥಿತರಿದ್ದರು.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here