Wednesday 24th, April 2024
canara news

ಪೆÇಲೀಸ್ ಆಯುಕ್ತ ಸಂಜಯ್ ಬಾರ್ವೆ ಅವರನ್ನು ಅಭಿನಂದಿಸಿದ ಜಯ ಸಿ.ಸುವರ್ಣ

Published On : 24 Mar 2019   |  Reported By : Rons Bantwal


ಮುಂಬಯಿ, ಮಾ.22: ಮಹಾರಾಷ್ಟ್ರ ರಾಜ್ಯ ಗೃಹ ಇಲಾಖೆಯಿಂದ ಬೃಹನ್ಮುಂಬಯಿ ಪೆÇೀಲೀಸ್ ಇಲಾಖೆಯ ನೂತನ ಪೆÇಲೀಸ್ ಆಯುಕ್ತ (ಕಮಿಷನರ್) ಆಗಿ ಅಧಿಕಾರ ಸ್ವೀಕರಿಸಿದ ಸಂಜಯ್ ಬಾರ್ವೆ ಇವರನ್ನು ಭಾರತ್ ಕೋ.ಅಪರೇಟಿವ್ ಬ್ಯಾಂಕ್ (ಮುಂಬಯಿ) ಲಿಮಿಟೆಡ್ ಇದರ ಕಾರ್ಯಾಧ್ಯಕ್ಷ ಜಯ ಸಿ.ಸುವರ್ಣ ಇವರು ಅಭಿನಂದಿಸಿ ಶುಭಾರೈಸಿದರು.

ಈ ಸಂದರ್ಭದಲ್ಲಿ ಬ್ಯಾಂಕ್‍ನ ಆಡಳಿತ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಿ.ಆರ್ ಮೂಲ್ಕಿ ಭೇಟಿಯಾಗಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಕಾರ್ಮಿಕ ನೇತಾರ ಫೆಲಿಕ್ಸ್ ಡಿಸೋಜಾ ಮತ್ತಿತರ ನಾಯಕರು ಉಪಸ್ಥಿತರಿದ್ದರು.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here