Thursday 28th, March 2024
canara news

ಕಲಾತರಂಗ್ ವತಿಯಿಂದ ನಡೆದ ಬೇಸಿಗೆ ಶಿಬಿರ

Published On : 30 Apr 2019   |  Reported By : Roshan Kinnigoli


ಮಕ್ಕಳು ತಮ್ಮ ರಜೆಯ ಸಂಧರ್ಭ ಮನೆಯಲ್ಲಿಯೇ ಕಾಲಹರಣ ಮಾಡುವುದಕ್ಕಿಂತ ಗ್ರಾಮೀಣ ಭಾಗದಲ್ಲಿ ನಡೆಯುವ ಇಂತಹ ಬೇಸಿಗೆ ಶಿಬಿರದಲ್ಲಿ ಪಾಲ್ಗೊಂಡರೆ ತುಂಬಾ ಪ್ರಯೋಜನಕಾರಿಯಾಗಬಲ್ಲದು ಎಂದು ಕೆಮ್ರಾಲ್ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಮೇಶ್ ರಾಥೋಡ್ ಹೇಳಿದರು.

ಅವರು ಪಕ್ಷಿಕೆರೆ ಸಮೀಪದ ಕೆಮ್ರಾಲ್ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಕಲಾತರಂಗ್ ವತಿಯಿಂದ ನಡೆದ ಬೇಸಿಗೆ ಶಿಬಿರದ ಅಧ್ಯಕ್ಷತೆಯನ್ನು ಮಾತನಾಡಿದರು.ಪ್ರತಿಯೊಂದು ಮಕ್ಕಳಲಿಯೂ ಬೇರೆ ಬೇರೆ ರೀತಿಯ ಪ್ರತಿಭೆಗಳಿದ್ದು,ಅದನ್ನು ಹೊರತರುವ ಕೆಲಸ ಇಂತಹ ಶಿಬಿರಗಳಿಂದ ನಡೆಯಬೇಕು ಎಂದರು.

ಕೆಮ್ರಾಲ್ ಗ್ರಾಮ ಪಂಚಾಯತ್ ಅಧ್ಯಕ್ಷ ನಾಗೇಶ್ ಬೊಳ್ಳೂರು ಶಿಬಿರವನ್ನು ಉದ್ಘಾಟಿಸಿದರು.

ಈ ಸಂಧರ್ಭ ಕಲಾತರಂಗ್ ಸಂಸ್ಧೆಯ ನಿತಿನ್ ವಾಸ್ ಪಕ್ಷಿಕೆರೆ.ಪಕ್ಷಿಕೆರೆ ವಿನಾಯಕ ಮಿತ್ರ ಮಂಡಳಿ ಅಧ್ಯಕ್ಷ ಉಮೇಶ್ ಶೆಟ್ಟಿಗಾರ್.ಕೆಮ್ರಾಲ್ ಯುವಕ‌ ಮಂಡಲ ಅಧ್ಯಕ್ಷ ಅರುಣ್ ಮತ್ತಿತರರು ಉಪಸ್ಧಿತರಿದ್ದರು




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here