Sunday 11th, May 2025
canara news

ಡಿ.ವಿ ಸದಾನಂದ ಗೌಡ ಅವರಿಗೆ ಅಭಿನಂದಿಸಿದ ಕೆ.ಸಿ ಶೆಟ್ಟಿ

Published On : 31 May 2019   |  Reported By : Rons Bantwal


ಮುಂಬಯಿ, ಮೇ.30: ಮೋದಿ ಸರಕಾರದಲ್ಲಿ ಮತ್ತೆ ಕೇಂದ್ರ ಕ್ಯಾಬಿನೇಟ್ ಸಚಿವರಾಗಿ ಆಯ್ಕೆಯಾದ ಮಾಜಿ ಕೇಂದ್ರ ಸಚಿವ, ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಅವರನ್ನು ಅವರ ಪರಿವಾರದ ಪರಮಾಪ್ತ, ಬಂಟ ಸಮೂದಾಯದ ಉದ್ಯಮಿಗಳ ಒಕ್ಕೂಟ ಇಂಡಿಯನ್ ಬಂಟ್ಸ್ ಛೇಂಬರ್ ಆಫ್ ಕಾಮರ್ಸ್ ಎಂಡ್ ಇಂಡಸ್ಟ್ರಿ ಲಿಮಿಟೆಡ್ ಸಂಸ್ಥೆಯ ಅಧ್ಯಕ್ಷ ಕೆ.ಸಿ ಶೆಟ್ಟಿ ಅವರು ಡಿವಿಎಸ್ ಅವರಿಗೆ ದೆಹಲಿಯಲ್ಲಿನ ಕಛೇರಿಯಲ್ಲಿ ಅಭಿನಂದಿಸಿ ಶುಭಾರೈಸಿದರು.






More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here