Published On : 31 May 2019 | Reported By : Rons Bantwal
ಮುಂಬಯಿ, ಮೇ.30: ಮೋದಿ ಸರಕಾರದಲ್ಲಿ ಮತ್ತೆ ಕೇಂದ್ರ ಕ್ಯಾಬಿನೇಟ್ ಸಚಿವರಾಗಿ ಆಯ್ಕೆಯಾದ ಮಾಜಿ ಕೇಂದ್ರ ಸಚಿವ, ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಅವರನ್ನು ಅವರ ಪರಿವಾರದ ಪರಮಾಪ್ತ, ಬಂಟ ಸಮೂದಾಯದ ಉದ್ಯಮಿಗಳ ಒಕ್ಕೂಟ ಇಂಡಿಯನ್ ಬಂಟ್ಸ್ ಛೇಂಬರ್ ಆಫ್ ಕಾಮರ್ಸ್ ಎಂಡ್ ಇಂಡಸ್ಟ್ರಿ ಲಿಮಿಟೆಡ್ ಸಂಸ್ಥೆಯ ಅಧ್ಯಕ್ಷ ಕೆ.ಸಿ ಶೆಟ್ಟಿ ಅವರು ಡಿವಿಎಸ್ ಅವರಿಗೆ ದೆಹಲಿಯಲ್ಲಿನ ಕಛೇರಿಯಲ್ಲಿ ಅಭಿನಂದಿಸಿ ಶುಭಾರೈಸಿದರು.
More News
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ