Thursday 25th, April 2024
canara news

ಸಂಪದಮನೆ ನಾಗಯ್ಯ ಶೆಟ್ಟಿ ನಿಧನ

Published On : 13 Jun 2019   |  Reported By : Rons Bantwal


ಮುಂಬಯಿ, ಜೂ.12: ಯಶಸ್ವಿ ವ್ಯಕ್ತಿ ಮಾಸಿಕದ ಸಂಪಾದಕ ಮತ್ತು ಪ್ರಕಾಶಕ, ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ (ರಿ.) ಇದರ ಜೊತೆ ಕಾರ್ಯದರ್ಶಿ ಜಯರಾಮ ಎನ್.ಶೆಟ್ಟಿ ಅವರ ತಂದೆ ಶ್ರೀ ಸಂಪದಮನೆ ನಾಗಯ್ಯ ಶೆಟ್ಟಿ (84.) ಅವರು ಇಂದಿಲ್ಲಿ ಬುಧವಾರ (ಜೂ.12) ಸಂಜೆ ವೃದ್ಧಾಪ್ಯ ಸಹಜ ಅಸ್ವಸ್ಥತೆಯಿಂದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ಇಲ್ಲಿನ ಸಂಪದಮನೆ ಸ್ವನಿವಾಸದಲ್ಲಿ ನಿಧನ ಹೊಂದಿದರು.

ಕೃಷಿಕರಾಗಿದ್ದ ಮೃತರು ಪತ್ನಿ, ಎಂಟು ಗಂಡು, ಆರು ಹೆಣ್ಣು ಸೇರಿದಂತೆ ಒಟ್ಟು ಹದಿನಾಲ್ಕು ಮಕ್ಕಳು, ಅಪಾರ ಬಂಧು-ಬಳಗ ಅಗಲಿದ್ದಾರೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here