Thursday 25th, April 2024
canara news

ಸೋಮಭಾಯಿ ಮೋದಿ ಬುಧವಾರ ಧರ್ಮಸ್ಥಳದಲ್ಲಿ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.

Published On : 11 Jul 2019   |  Reported By : Rons Bantwal


ಉಜಿರೆ: ಸೋಮಭಾಯಿ ಮೋದಿ ಮಂಗಳವಾರ ಉಜಿರೆಯಲ್ಲಿ ಶ್ರೀ ಸಿದ್ಧವನ ಗುರುಕುಲದಲ್ಲಿ ನವೀಕೃತ ಪ್ರಾರ್ಥನಾ ಭವನ ಉದ್ಘಾಟಿಸಿದ ಬಳಿಕ ಧರ್ಮಸ್ಥಳಕ್ಕೆ ಬಂದು “ಶ್ರೀ ಸನ್ನಿಧಿ” ಅತಿಥಿ ಗೃಹದಲ್ಲಿ ತಂಗಿದರು.
ಬುಧವಾರ ಬೆಳಿಗ್ಯೆ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.

ಅನ್ನಪೂರ್ಣ ಭೋಜನಾಲಯ ಹಾಗೂ ವಿವಿಧ ವಿಭಾಗಗಳನ್ನು ವೀಕ್ಷಿಸಿ ಧರ್ಮಸ್ಥಳದ ಬಹುಮುಖಿ ಸೇವಾ ಕಾರ್ಯಗಳ ಬಗ್ಯೆ ಮೆಚ್ಚುಗೆ ವ್ಯಕ್ತಪಡಿಸಿದರು.

ಗುಜರಾತ್ ಬಿ.ಜೆ.ಪಿ. ಯುವ ಅಧ್ಯಕ್ಷ ಲಲಿತ್ ಶಾ ಮತ್ತು ಮಂಗಳೂರಿನ ಬಿ.ಜೆ.ಪಿ. ಕಾರ್ಯಕರ್ತ ರಾಜಶೇಖರ ಗಾಣಿಗ ಜೊತೆಗಿದ್ದರು.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here