ಮುಂಬಯಿ, ಜು.17: ಐತಿಹಾಸಿಕ ಐದನೇ ಪರ್ಯಾಯ ಪೂರೈಸಿದ ಪಂಚಮ ಪರ್ಯಾಯ ಪೂರೈಸಿದ ಯತಿಕುಲ ಚಕ್ರವರ್ತಿ ಜಗದ್ಗುರು ಶ್ರೀ ಮಧ್ವಾಚಾರ್ಯ ಮಹಾ ಸಂಸ್ಥಾನದ ಉಡುಪಿ ಶ್ರೀ ಪೇಜಾವರ ಅಧೋಕ್ಷಜ ಮಠಧೀಶ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಇಂದು ಗುರುವಾರ (ಜು.18) ಬೆಳಿಗ್ಗೆ 8.00 ಗಂಟೆಯಿಂದ 9.00 ಗಂಟೆಯಿಂದ ತನಕ ತಪ್ತ ಮುದ್ರಾ ಧಾರಣಾ ಕಾರ್ಯಕ್ರಮ ನೆರವೇರಿಸಿ ನೆರೆದ ಭಕ್ತಾಭಿಮಾನಿಗಳಿಗೆ ಮಂತ್ರಾಕ್ಷತೆ ನೀಡಿ ಅನುಗ್ರಹಿಸಲಿದ್ದಾರೆ.
ಮಹಾನಗರ ಮುಂಬಯಿಯಲ್ಲಿನ ಭಗವದ್ಭಕ್ತರು ಈ ಪುಣ್ಯಾಧಿ ಧಾರ್ಮಿಕ ಕಾರ್ಯಕ್ರಮದಲ್ಲಿ Áಧ್ಕ ಸಂಖ್ಯೆಯಲ್ಲಿ ಭಾಗಿಗಳಾಗಿ ಶ್ರೀಕೃಷ್ಣ ದೇವರ ಕೃಪೆಗೆ ಪಾತ್ರರಾಗುವಂತೆ ಪೇಜಾವರ ಮಠ ಮುಂಬಯಿ ಶಾಖೆಯ ಪ್ರಬಂಧಕರು ಈ ಮೂಲಕ ತಿಳಿಸಿದ್ದಾರೆ.