Saturday 27th, April 2024
canara news

ಡಾ| ಹರಿಶ್ಚಂದ್ರ ಪಿ.ಸಾಲ್ಯಾನ್‍ರಿಗೆ `ತುಳು ಜಾನಪದ ಸಂಶೋಧಕ ಪ್ರಶಸ್ತಿ' ಪ್ರದಾನ

Published On : 24 Jul 2019   |  Reported By : Rons Bantwal


ಮುಂಬಯಿ, ಜು.23: ಮಂಗಳೂರು ಮೂಲ್ಕಿ ಇಲ್ಲಿನ ಡಾ| ಹರಿಶ್ಚಂದ್ರ ಪಿ.ಸಾಲ್ಯಾನ್ ಅವರು ತುಳುನಾಡಿನ ಭೂತಾರಾಧನೆ ಹಾಗೂ ತುಳುನಾಡಿನ ಕಟ್ಟು ಕಟ್ಟಲೆಯ ಬಗ್ಗೆ ಅಧ್ಯಯನ ಮಾಡಿ ಕೃತಿಗಳನ್ನು ರಚಿಸಿರುವುದಲ್ಲದೆ ಪತ್ರಿಕೆಗಳಲ್ಲಿ ಅಂಕಣ ಬರಹದಲ್ಲಿ ಪ್ರಕಟವಾಗಿರುತ್ತದೆ.

 

ಇದನ್ನು ಪರಿಗಣಿಸಿ ತುಳುನಾಡ ಸೇವಾ ಸಮಾಜ (ರಿ.) ಮೀರಾ-ಭಾಯಂದರ್ ಇವರು ಸೈಂಟ್ ಥೋಮಸ್ ಚರ್ಚ್ ಸಭಾಂಗಣದಲ್ಲಿ ದಿನಾಂಕ 28-7-2019ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ `ತುಳು ಜಾನಪದ ಸಂಶೋಧಕ ಪ್ರಶಸ್ತಿ' ಯನ್ನು ಪ್ರದಾನ ಮಾಡಲಿದ್ದಾರೆ. ಡಾ| ಹರಿಶ್ಚಂದ್ರ ಪಿ.ಸಾಲ್ಯಾನ್ ಅವರ ಮದುಮದಿಪು ನುಡಿಕಟ್ಟು ಜನಪ್ರೀಯವಾಗಿ ಇದು ಎಂಟು ಬಾರಿ ಮುದ್ರಣ ಗೊಂಡಿದೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here