Friday 19th, April 2024
canara news

ಮಾಜಿ ಎಂಪಿ ಏಕ್‍ನಾಥ್ ಗಾಯಕ್ವಾಡ್ ಅವರನ್ನು ಅಭಿನಂದಿಸಿದ ಜಯರಾಮ ಶೆಟ್ಟಿ ಬಳಗ

Published On : 31 Jul 2019   |  Reported By : Rons Bantwal


ಮುಂಬಯಿ, ಜು.30: ಛತ್ರಪತಿ ಶಿವಾಜಿ ಮಹಾರಾಜ್ ಸಾಧನಾ ಪುರಸ್ಕಾರ್-2017 ಪುರಸ್ಕೃತ ಬೃಹನ್ಮುಂಬಯಿಯ ಪ್ರತಿಷ್ಠಿತ ಹೊಟೇಲು ಉದ್ಯಮಿ ಇನ್ನ ಜಯರಾಮ ಶೆಟ್ಟಿ (ಅಜಂತಾ ಕ್ಯಾಟರರ್ಸ್), ಹೊಟೇಲ್ ಉದ್ಯಮಿ ಲತೀಶ್ ಗೋಪಾಲ್ ಶೆಟ್ಟಿ ಮತ್ತು ಸಮಾಜ ಸೇವಕ ಪಿ.ಡಿ ಶೆಟ್ಟಿ ಸಯಾನ್ ಇವರು ಕಾಂಗ್ರೆಸ್ ಪಕ್ಷದ ಮುಂಬಯಿ ಪ್ರದೇಶ ಕಾರ್ಯಾಧ್ಯಕ್ಷ ಆಗಿ ಆಯ್ಕೆಯಾದ ಬೃಹನ್ಮುಂಬಯಿಯಲ್ಲಿನ ಹಿರಿಯ ರಾಜಕಾರಣಿ, ಕಾಂಗ್ರೇಸ್ (ಐ) ಪಕ್ಷದ ಧುರೀಣ, ಮುಂಬಯಿ ದಕ್ಷಿಣ ಮಧ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಏಕ್‍ನಾಥ್ ಗಾಯಕ್ವಾಡ್ ಅವರನ್ನು ಸಯನ್ ಕಚೇರಿಯಲ್ಲಿ ಭೇಟಿ ನೀಡಿ ಪುಷ್ಪಗುಪ್ಛವನ್ನಿತ್ತು ಅಭಿನಂದಿಸಿದರು.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here