Sunday 11th, May 2025
canara news

ಕಲಬುರ್ಗಿ ಪ್ರವಾಹಸ್ಥಿತಿ : ಜಿಲ್ಲಾಧಿಕಾರಿ ಜೊತೆ ಬಾನುಲಿ ಸಂದರ್ಶನ

Published On : 08 Aug 2019   |  Reported By : Rons Bantwal


ಮುಂಬಯಿ, ಆ.08: ಕಲಬುರ್ಗಿ ಆಕಾಶವಾಣಿ ಕೇಂದ್ರವು ಇಂದು (ಆ.8) ಬೆಳಗ್ಗೆ ಕಲಬುರ್ಗಿ ಜಿಲ್ಲೆಯ ಪ್ರವಾಹ ಪರಿಸ್ಥಿತಿ ಹಾಗೂ ನಿರ್ವಹಣೆ ಕ್ರಮದ ಕುರಿತಾಗಿ ಕಲಬುರ್ಗಿ ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ಜೊತೆ ನಡೆಸಿದ ಸಂದರ್ಶನ. ಇಲ್ಲಿನ ಆಕಾಶವಾಣಿ ಕಾರ್ಯಕ್ರಮ ನಿರ್ವಾಹಣಾಧಿಕಾರಿ ಡಾ| ಸದಾನಂದ ಪೆರ್ಲ ಸಂದರ್ಶಿಸಿದ್ದು ಇಂದು ಆಕಾಶವಾಣಿ ಪ್ರಸಾರ ಮಾಡಲಿದೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here