Friday 19th, April 2024
canara news

ಕಲಬುರ್ಗಿ ಪ್ರವಾಹಸ್ಥಿತಿ : ಜಿಲ್ಲಾಧಿಕಾರಿ ಜೊತೆ ಬಾನುಲಿ ಸಂದರ್ಶನ

Published On : 08 Aug 2019   |  Reported By : Rons Bantwal


ಮುಂಬಯಿ, ಆ.08: ಕಲಬುರ್ಗಿ ಆಕಾಶವಾಣಿ ಕೇಂದ್ರವು ಇಂದು (ಆ.8) ಬೆಳಗ್ಗೆ ಕಲಬುರ್ಗಿ ಜಿಲ್ಲೆಯ ಪ್ರವಾಹ ಪರಿಸ್ಥಿತಿ ಹಾಗೂ ನಿರ್ವಹಣೆ ಕ್ರಮದ ಕುರಿತಾಗಿ ಕಲಬುರ್ಗಿ ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ಜೊತೆ ನಡೆಸಿದ ಸಂದರ್ಶನ. ಇಲ್ಲಿನ ಆಕಾಶವಾಣಿ ಕಾರ್ಯಕ್ರಮ ನಿರ್ವಾಹಣಾಧಿಕಾರಿ ಡಾ| ಸದಾನಂದ ಪೆರ್ಲ ಸಂದರ್ಶಿಸಿದ್ದು ಇಂದು ಆಕಾಶವಾಣಿ ಪ್ರಸಾರ ಮಾಡಲಿದೆ.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here