Thursday 25th, April 2024
canara news

ಭಾರತ್ ಬ್ಯಾಂಕ್ ಕೇಂದ್ರ ಕಚೇರಿಯಲ್ಲಿ 41ನೇ ಸಂಸ್ಥಾಪನಾ ದಿನಾಚರಣಾ ಸಂಭ್ರಮ

Published On : 25 Aug 2019   |  Reported By : Rons Bantwal


ಮುಂಬಯಿ, ಆ.25: ದಿ. ಭಾರತ್ ಕೋ.ಅಪರೇಟಿವ್ ಬ್ಯಾಂಕ್ (ಮುಂಬಯಿ) ಲಿಮಿಟೆಡ್ ಕಳೆದ ಬುಧವಾರ ಗುರುವಾರ ಗೋರೆಗಾಂವ್ ಪಶ್ಚಿಮದಲ್ಲಿನ ಕೇಂದ್ರ ಕÀಚೇರಿ 41ನೇ ಸಂಸ್ಥಾಪನಾ ದಿನಾಚರಣೆಯನ್ನು ಭಾರತ್ ಬ್ಯಾಂಕ್‍ನ ಕಾರ್ಯಾಧ್ಯಕ್ಷ ಜಯ ಸಿ.ಸುವರ್ಣ ಅವರು ಕೇಕ್ ಕತ್ತರಿಸಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಬ್ಯಾಂಕ್‍ನ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಮತ್ತು ಆಡಳಿತ ನಿರ್ದೇಶಕ ಸಿ.ಆರ್ ಮೂಲ್ಕಿ, ಬ್ಯಾಂಕ್‍ನ ಪ್ರಧಾನ ಪ್ರಬಂಧಕರಾದ ವಿದ್ಯಾನಂದ ಎಸ್.ಕರ್ಕೇರಾ, ದಿನೇಶ್ ಬಿ.ಸಾಲ್ಯಾನ್, ನಿತ್ಯಾನಂದ ಎಸ್.ಕಿರೋಡಿಯನ್, ಬ್ಯಾಂಕ್ ಉಪ ಪ್ರಧಾನ ಪ್ರಬಂಧಕರು, ಸಹ ಪ್ರಧಾನ ಪ್ರಬಂಧಕರು, ಭಾರತ್ ಬ್ಯಾಂಕ್ ಆಫೀಸರ್ಸ್ ಅಸೋಸಿಯೇಶನ್‍ನ ಅಧ್ಯಕ್ಷ ದಿನೇಶ್ ಎ.ಪೂಜಾರಿ, ಭಾರತ್ ಬ್ಯಾಂಕ್ ಸ್ಟಾಫ್ ವೆಲ್ಫೇರ್ ಕ್ಲಬ್‍ನ ಕಾರ್ಯದರ್ಶಿ ಮೋಕ್ಷ ಕುಂದರ್, ಕೋಶಾಧಿಕಾರಿ ರೇವತಿ ಪೂಜಾರಿ ಸೇರಿದಂತೆ ಸಿಬ್ಬಂದಿಗಳು ಉಪಸ್ಥಿತರಿದ್ದರು.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here