Friday 19th, April 2024
canara news

ಜೆಪಿ ದುರೀಣ ಫೆಲಿಕ್ಸ್ ಎ.ಡಿಸೋಜಾ ತಾಕೋಡೆ ನಳಿನ್ ಕುಮಾರ್ ಕಟೀಲ್ ಅವರನ್ನು ಅಭಿನಂದಿಸಿದರು

Published On : 04 Sep 2019   |  Reported By : Rons Bantwal


ಮುಂಬಯಿ, ಸೆ.02: ದಕ್ಷಿಣ ಕನ್ನಡ ಲೋಕಸಭಾ ಸಂಸದರಾಗಿದ್ದು ಇದೀಗ ಬಿಜೆಪಿ ಕರ್ನಾಟಕ ರಾಜ್ಯಧ್ಯಕ್ಷರಾಗಿ ಪದೋನ್ನತರಾದ ನಳಿನ್ ಕುಮಾರ್ ಕಟೀಲ್ ಅವರನ್ನು ಬಿಜೆಪಿ ರಾಷ್ಟ್ರೀಯ ವಕ್ತಾರ ಪ್ರೇಮ್ ಶುಕ್ಲ ಇತ್ತೀಚೆಗೆ ಮುಂಬಯಿನಲ್ಲಿ ಭೇಟಿಯಾದರು. ಈ ಸಂದರ್ಭದಲ್ಲಿ ಅದಾನಿ ಇಲೆಕ್ಟ್ರಿಸಿಟಿ ಎಂಪೆÇ್ಲೀಯಿಸ್ ಯೂನಿಯನ್ ಮುಖಂಡ ಮತ್ತು ಬಿಜೆಪಿ ದುರೀಣ ಫೆಲಿಕ್ಸ್ ಎ.ಡಿಸೋಜಾ ತಾಕೋಡೆ ಉಪಸ್ಥಿತರಿದ್ದು ಕಟೀಲ್ ಅವರನ್ನು ಅಭಿನಂದಿಸಿದರು.

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here