Saturday 20th, April 2024
canara news

ನವೀಕೃತ ಪ್ರವಚನ ಮಂಟಪ ಉದ್ಘಾಟನೆ

Published On : 02 Oct 2019   |  Reported By : Rons Bantwal


ಉಜಿರೆ: ಧರ್ಮಸ್ಥಳದಲ್ಲಿ ಭಾನುವಾರ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ನವೀಕೃತ ಪ್ರವಚನ ಮಂಟಪವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಹೇಮಾವತಿ ವಿ. ಹೆಗ್ಗಡೆಯವರು, ಡಿ. ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್, ಉಪಸ್ಥಿತರಿದ್ದರು.

ಜನಜಾಗೃತಿ ಸಮಾವೇಶ, ಪಾನಮುಕ್ತರ ಅಭಿನಂನಾ ಸಮಾರಂಭ

ಉಜಿರೆ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಆಶ್ರಯದಲ್ಲಿ ಅ. 2 ರಂದು ಬುಧವಾರ ಎಸ್.ಡಿ.ಎಂ. ಕಲಾ ಭವನದಲ್ಲಿ ಜನಜಾಗೃತಿ ಸಮಾವೇಶ ಹಾಗೂ ಪಾನಮುಕ್ತರ ಅಭಿನಂದನಾ ಸಮಾರಂಭ ನಡೆಯಲಿದೆ ಎಂದು ಜನಜಾಗೃತಿ ವೇದಿಕೆಯ ಕಾರ್ಯದರ್ಶಿ ವಿವೇಕ್ ಪಾೈಸ್ ತಿಳಿಸಿದ್ದಾರೆ.

ಶಾಸಕ ಹರೀಶ್ ಪೂಂಜ ಸಮಾವೇಶ ಉದ್ಘಾಟಿಸುವರು.

ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಆಶೀರ್ವಚನ ನೀಡುವರು.

ಜನಜಜಾಗೃತಿ ವೇದಿಕೆಯ ಅಧ್ಯಕ್ಷೆ ಶಾರದಾ ಆರ್. ರೈ ಅಧ್ಯಕ್ಷತೆ ವಹಿಸುವರು.

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here