Friday 29th, March 2024
canara news

ಸುಂದರ್ ಎ.ಕರ್ಕೇರಾ ಬಾಂದ್ರಾ ನಿಧನ

Published On : 27 Oct 2019   |  Reported By : Rons Bantwal


ಮುಂಬಯಿ, ಅ.25: ಬಾಂದ್ರಾ ಪೂರ್ವದ ಸುಂದರ್ ಎ.ಕರ್ಕೇರಾ (77.) ಅನಾರೋಗ್ಯದಿಂದ ಕಳೆದ ಶುಕ್ರವಾರ (ಅ.24) ರಾತ್ರಿ ಸಾಂತಕ್ರೂಜ್ ಪೂರ್ವದ ಬಿ.ಎನ್ ದೇಸಾಯಿ ಆಸ್ಪತ್ರೆಯಲ್ಲಿ ನಿಧನರಾದರು.

ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಮುಂಡ್ಕೂರು ಮೂಲತಃ ಮೃತರು ಮುಂಬಯಿ ಉಪನಗರದ ಬಾಂದ್ರಾ ಪೂರ್ವದ ಸಿದ್ಧಿವಿನಾಯಕ ಹೌಸಿಂಗ್ ಸೊಸೈಟಿಯಲ್ಲಿ ವಾಸವಾಗಿದ್ದು ಹೊಟೇಲು ಉದ್ಯಮದಲ್ಲಿ ಕೆಲಸ ನಿರ್ವಾಹಿಸುತ್ತಿದ್ದರು. ಸಾಮಾಜಿಕ ಕಾಳಜಿ ಹೊಂದಿದ್ದು ಜನಪರ ಸೇವೆಯಲ್ಲಿ ನಿರತರಾಗಿದ್ದ ಸುಂದರ್ ಪತ್ನಿ, ಎರಡು ಗಂಡು, ಒಂದು ಹೆಣ್ಣು ಮತ್ತು ಬಂಧು ಬಳಗವನ್ನು ಅಗಲಿದ್ದಾರೆ.

 

 

ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಮುಂಡ್ಕೂರು ಮೂಲತಃ ಮೃತರು ಮುಂಬಯಿ ಉಪನಗರದ ಬಾಂದ್ರಾ ಪೂರ್ವದ ಸಿದ್ಧಿವಿನಾಯಕ ಹೌಸಿಂಗ್ ಸೊಸೈಟಿಯಲ್ಲಿ ವಾಸವಾಗಿದ್ದು ಹೊಟೇಲು ಉದ್ಯಮದಲ್ಲಿ ಕೆಲಸ ನಿರ್ವಾಹಿಸುತ್ತಿದ್ದರು. ಸಾಮಾಜಿಕ ಕಾಳಜಿ ಹೊಂದಿದ್ದು ಜನಪರ ಸೇವೆಯಲ್ಲಿ ನಿರತರಾಗಿದ್ದ ಸುಂದರ್ ಪತ್ನಿ, ಎರಡು ಗಂಡು, ಒಂದು ಹೆಣ್ಣು ಮತ್ತು ಬಂಧು ಬಳಗವನ್ನು ಅಗಲಿದ್ದಾರೆ.




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here