Sunday 11th, May 2025
canara news

ಹಿಂದಿ ಪುನಶ್ಚೇತನ ಶಿಬಿರಕ್ಕೆ ಭೇಟಿ

Published On : 18 Nov 2019


ಮಂಗಳೂರು:- ಸ್ಥಳೀಯ ಕಪಿತಾನಿಯೊ ಪ್ರೌಢಶಾಲೆಯಲ್ಲಿ ನಡೆಯುತ್ತಿದ್ದ ಹಿಂದಿ ವಿಷಯದ ಹತ್ತು ದಿನಗಳ ಪುನಶ್ಚೇತನ ಶಿಬಿರಕ್ಕೆ ದ.ಕ.ಜಿಲ್ಲಾ ಹಿಂದಿ ಅಧ್ಯಾಪಕರ ಸಂಘದ ಅಧ್ಯಕ್ಷ ರಾಯೀ ರಾಜ ಕುಮಾರ್, ಮೂಡುಬಿದಿರೆಯವರು 2019 ನವೆಂಬರ್ 13 ರಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಶಿಬಿರದಲ್ಲಿದ್ದ ಹಿಂದಿ ಭಾಷಾ ಶಿಬಿರಾರ್ಥಿಗಳೊಂದಿಗೆ ಸಂಘದ ಚಟುವಟಿಕೆಗಳ ಬಗೆಗೆ ಚರ್ಚಿಸಿದರು.

ಶಿಬಿರದಲ್ಲಿ ಜಿಲ್ಲಾ ಸಂಘದ ರಾಜ್ಯ ಪ್ರತಿನಿಧಿ ಗೀತಾ ಪುತ್ತೂರು, ಉಪಾಧ್ಯಕ್ಷ ಗೋಪಾಲಕೃಷ್ಣ ತುಳುಪುಲೆ ನಾರಾವಿ, ಖಜಾಂಚಿ ರಮೇಶ್ ಸುಳ್ಯ ಹಾಗೂ ಇತರರು ಚರ್ಚೆಯಲ್ಲಿ ಭಾಗವಹಿಸಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here