Sunday 3rd, August 2025
canara news

ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಆಶ್ರಯದಲ್ಲಿ ನಡೆದ ಗಡಿನಾಡ ರಾಜ್ಯೋತ್ಸವ ಸಮಾರಂಭ

Published On : 26 Nov 2019   |  Reported By : Rons Bantwal


ಮುಂಬಯಿ (ಕಾಸರಗೋಡು), ನ.25: ಕಳೆದ ಶನಿವಾರ ಕಾಸರಗೋಡು ಇಲ್ಲಿನ ಕ್ಯಾಪಿಟಲ್ ಇನ್ ಸಭಾಗೃಹದಲ್ಲಿ ನಡೆಸಲ್ಪಟ್ಟ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಹಾಗೂ ಕೈರಾಳಿ ಪ್ರಕಾಶನದ ಜಂಟಿ ಆಶ್ರಯದಲ್ಲಿ ನಡೆದ ಗಡಿನಾಡ ರಾಜ್ಯೋತ್ಸವ ಸಮಾರಂಭದಲ್ಲಿ ಮುಂಬಯಿನ ಹಿರಿಯ ಹೊಟೇಲು ಉದ್ಯಮಿ, ಸಮಾಜ ಸೇವಕ ಡಾ. ಶಂಕರ್ ಶೆಟ್ಟ್ಟಿವಿರಾರ್ ಮತ್ತು ನಾಡಿನ ಹಿರಿಯ ಬ್ಯಾರಿ ಭಾಷಾ ಕವಿ, ಚಲನಚಿತ್ರ ನಟ ಮುಹಮ್ಮದ್ ಬಡ್ಡೂರ್ ಇವರಿಗೆ `ಗಡಿನಾಡ ರಾಜ್ಯೋತ್ಸವ' ಪ್ರಶಸ್ತಿ ಪ್ರದಾನಿಸಿ ಗೌರವಿಸಲಾಯಿತು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here