Saturday 10th, May 2025
canara news

ಮಧ್ಯಪ್ರದೇಶದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕರಾಟೆ ಪಂದ್ಯಕ್ಕೆ ಕರ್ನಾಟಕದ ಪ್ರತಿನಿಧಿಯಾಗಿ ಆಯ್ಕೆಯಾಗಿರುವ ಚಾರ್ಲಿ ಸರಸ್ವತಿ

Published On : 26 Nov 2019   |  Reported By : Rons Bantwal


ಮೂಲ್ಕಿ: ಮಧ್ಯಪ್ರದೇಶದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕರಾಟೆ ಪಂದ್ಯಕ್ಕೆ ಕರ್ನಾಟಕದ ಪ್ರತಿನಿಧಿಯಾಗಿ ಆಯ್ಕೆಯಾಗಿರುವ ಚಾರ್ಲಿ ಸರಸ್ವತಿಯನ್ನು ಮುಲ್ಕಿ ಮೆಡಲಿನ್ ಪ.ಪೂ ಕಾಲೇಜಿನ ಆಡಳಿತ ಮಂಡಳಿಯ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕಾಲೇಜಿನ ಸಂಚಾಲಕಿ ಸಿ ಮರಿಯೋಲಾ, ಕಾನ್ವೆಂಟ್ ಸುಪೀರಿಯರ್ ಸಿ ನಂದಿತಾ , ವಕೀಲರು ಹಾಗೂ ನೋಟರಿ ಕೆ ಹರೀಶ್ ಅಧಿಕಾರಿ, ವೆಂಕಟೇಶ್ ಹೆಬ್ಬಾರ್, ಸುಜಾತ ಉಮೇಶ್, ಪ್ರಾಂಶುಪಾಲರಾದ ಸಿ ಪೆಟ್ರಿಶಿಯ ಪಾಯ್ಸ್ ಉಪಸ್ಥಿತರಿದ್ದರು. ಉಪನ್ಯಾಸಕ ವಿಶಾಂತ್ ಶೆಟ್ಟಿ ಸಮ್ಮಾನ ಪತ್ರ




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here