Saturday 10th, May 2025
canara news

ಸಾಂತೂರು ಗರಡಿ ಕಲ್ಯಾಣಿ ಆರ್. ಪೂಜಾರಿ ನಿಧನ

Published On : 03 Dec 2019   |  Reported By : Rons Bantwal


ಮುಂಬಯಿ, ಡಿ.02: ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಅಧ್ಯಕ್ಷ ಡಾ| ರಾಜಶೇಖರ್ ಆರ್. ಕೋಟ್ಯಾನ್ ಅವರ ಮಾತೃಶ್ರೀ ಸಾಂತೂರು ಗರಡಿಮನೆ ಕಲ್ಯಾಣಿ ಆರ್.ಪೂಜಾರಿ (78) ಅವರು ಇಂದಿಲ್ಲಿ ಸೋಮವಾರ ನಿಧನರಾದರು.

ಮೂಲತ ಉಡುಪಿ ಮುದರಂಗಡಿ ಸಾಂತೂರು ಕೊಡÀಂಗಲ ಗರಡಿ ಮನೆತನದವರಾಗಿದ್ದು, ಮೂವರು ಸುಪುತ್ರ, ಓರ್ವ ಸುಪುತ್ರಿ, ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ನಾಳೆ (03.12.2019)ರಂದು ಬೆಳಿಗ್ಗೆ 10 ಗಂಟೆಗೆ ಸ್ವಗೃಹದಲ್ಲಿ ನೇರವೇರಲಿದೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here