Tuesday 23rd, April 2024
canara news

ಸಾಂತೂರು ಗರಡಿ ಕಲ್ಯಾಣಿ ಆರ್. ಪೂಜಾರಿ ನಿಧನ

Published On : 03 Dec 2019   |  Reported By : Rons Bantwal


ಮುಂಬಯಿ, ಡಿ.02: ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಅಧ್ಯಕ್ಷ ಡಾ| ರಾಜಶೇಖರ್ ಆರ್. ಕೋಟ್ಯಾನ್ ಅವರ ಮಾತೃಶ್ರೀ ಸಾಂತೂರು ಗರಡಿಮನೆ ಕಲ್ಯಾಣಿ ಆರ್.ಪೂಜಾರಿ (78) ಅವರು ಇಂದಿಲ್ಲಿ ಸೋಮವಾರ ನಿಧನರಾದರು.

ಮೂಲತ ಉಡುಪಿ ಮುದರಂಗಡಿ ಸಾಂತೂರು ಕೊಡÀಂಗಲ ಗರಡಿ ಮನೆತನದವರಾಗಿದ್ದು, ಮೂವರು ಸುಪುತ್ರ, ಓರ್ವ ಸುಪುತ್ರಿ, ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ನಾಳೆ (03.12.2019)ರಂದು ಬೆಳಿಗ್ಗೆ 10 ಗಂಟೆಗೆ ಸ್ವಗೃಹದಲ್ಲಿ ನೇರವೇರಲಿದೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here