Friday 19th, April 2024
canara news

ಮುಂಬಯಿ ವಿವಿ ಕನ್ನಡ ವಿಭಾಗ-ಮಿತ್ರವೃಂದದ ಮುಲುಂಡ್‍ನ ರಾಮಚಂದ್ರ ಉಚ್ಚಿಲ್ ಶತಮಾನೋತ್ಸವ ಕಾರ್ಯಕ್ರಮ ಮುಂದೂಡಿಕೆ

Published On : 05 Dec 2019   |  Reported By : Rons Bantwal


ಮುಂಬಯಿ, ಡಿ.04: ಕನ್ನಡದ ಹೆಸÀರಾಂತ ಸಾಹಿತಿ, ಲೇಖಕ, ಸÀಂಘಟಕ ವಿದ್ವಾನ್ ರಾಮಚಂದ್ರ ಉಚ್ಚಿಲ್ ಅವರ ಜನ್ಮಶತಮಾನೋತ್ಸವದ ಸರಣಿ ಕಾರ್ಯಕ್ರಮದ ಉದ್ಘಾಟನೆ ಜನವರಿ 04ರಂದು ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗದ ಆಶ್ರಯದಲ್ಲಿ ನಡೆಯಲಿದೆ.

ಕನ್ನಡ ವಿಭಾಗದ ಮುಂಬಯಿ ವಿಶ್ವವಿದ್ಯಾಲಯ ಮಿತ್ರವೃಂದದ ಮುಲುಂಡ್ ಹಾಗೂ ಗುರುಶಿಷ್ಯ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು ಇದೇ ಸಂದರ್ಭದಲ್ಲಿ ವಿದ್ವಾನ್ ರಾಮಚÀಂದ್ರ
ಉಚ್ಚಿಲ್ ಅವರ ಕೃತಿಗಳ ಸಮೀಕ್ಷೆಯನ್ನು ಸಹ ಆಯೋಜಿಸಲಾಗಿದೆ.

ಡಾ| ವಾಣಿ ನಾರಾಯಣ ಉಚ್ಚಿಲ್ಕರ್ ಅವರ ಪತಿ ನಾರಾಯಣ ಉಚ್ಚಿಲ್ಕರ್ ಇತ್ತೀಚೆಗೆ ನಿಧನರಾದ ಕಾರಣದಿಂದ ಇದೇ ಡಿ.07 ರಂದು ಮುಂಬಯಿ ವಿಶ್ವವಿದ್ಯಾಲಯದಲ್ಲಿ ನಡೆಯ ಬೇಕಾಗಿದ್ದ ಜನ್ಮ ಶತಮಾನೋತ್ಸವ ಉದ್ಘಾಟನೆ ಕಾರ್ಯಕ್ರಮವನ್ನು ಜನವರಿ 04 ತಾರೀಖಿಗೆ ಮುಂದೂಡಲಾಗಿದೆ ಎಂದು ವಿಭಾಗದ ಮುಖ್ಯಸ್ಥ ಡಾ| ಜಿ.ಎನ್‍ಉಪಾಧ್ಯ, ಮಿತ್ರವೃಂದದ ಮುಲುಂಡ್ ಇದರ ಎಸ್.ಕೆ ಸುಂದರ್, ಎ.ನರಸಿಂಹ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here