Thursday 28th, March 2024
canara news

ಉಪಮುಖ್ಯಮಂತ್ರಿ ಅಜಿತ್ ಪವಾರ್ ಆಹಾರ ಖಾತೆ ಸಚಿವ ಛಗ್‍ನ್ ಭುಜಬಲ್

Published On : 11 Jan 2020   |  Reported By : Rons Bantwal


ಅವರಿಗೆ ಅಭಿನಂದಿಸಿದ ಲಕ್ಷ ್ಮಣ ಸಿ.ಪೂಜಾರಿ ಚಿತ್ರಾಪುರ

ಮುಂಬಯಿ, ಜ.08: ಶಿವಸೇನಾ ಪಕ್ಷದ ವರಿಷ್ಠ, ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕಳೆದ ಭಾನುವಾರ ತನ್ನ ಸಚಿವ ಸಂಪುಟವನ್ನು ವಿಸ್ತರಿಸಿದ್ದು ರಾಷ್ಟ್ರವಾದಿ ಕಾಂಗ್ರೇಸ್ ಪಕ್ಷದ ಧುರೀಣರಾಗಿದ್ದು ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಎನ್‍ಸಿಪಿ ನಾಯಕ ಅಜಿತ್ ಪವಾರ್ (ವಿತ್ತ ಮತ್ತು ಯೋಜನಾ ಖಾತೆ ಸಚಿವ) ಮತ್ತು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಛಗ್‍ನ್ ಭುಜಬಲ್ ಅವರನ್ನು ಬೃಹನ್ಮುಂಬಯಿ ಅಲ್ಲಿನ ಹಿರಿಯ ತುಳು-ಕನ್ನಡಿಗ ರಾಜಕೀಯ ಧುರೀಣ, ಎನ್‍ಸಿಪಿ ಪಕ್ಷದ ಉತ್ತರ ಮಧ್ಯ ಜಿಲ್ಲಾ ನಿರೀಕ್ಷಕ ಲಕ್ಷ ್ಮಣ ಸಿ.ಪೂಜಾರಿ ಚಿತ್ರಾಪು ಪುಷ್ಫಗುಪ್ಚವನ್ನಿತ್ತು ಅಭಿನಂದಿಸಿದರು.




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here