Friday 26th, April 2024
canara news

ಜಾದೂಗಾರ ಕುದ್ರೋಳಿ ಗಣೇಶ್ ಮುಡಿಗೆ ರತ್ನೋತ್ಸವ ಪ್ರಶಸ್ತಿ

Published On : 15 Jan 2020   |  Reported By : Rons Bantwal


ಮುಂಬಯಿ, ಜ.13: ದೇರಳಕಟ್ಟೆಯ ರತ್ನ ಎಜುಕೇಶನ್ ಟ್ರಸ್ಟ್ ನವರು ನೀಡುವ 9ನೇ ಸಾಲಿನ ಪ್ರತಿಷ್ಟಿತ ರತ್ನೋತ್ಸವ ಪ್ರಶಸ್ತಿಯನ್ನು ಕರ್ನಾಟಕ ಕರಾವಳಿಯ ವಿಶ್ವ ಪ್ರಸಿದ್ಧ ಜಾದೂಗಾರ ಕುದ್ರೋಳಿ ಗಣೇಶ್ ಇವರಿಗೆ ಪ್ರದಾನಿಸಿ ಗೌರವಿಸಲಾಯಿತು.

ಇತ್ತೀಚೆಗೆ ಮಂಗಳೂರುನಲ್ಲಿ ಜರುಗಿದ ಸಮಾರಂಭದಲ್ಲಿ ಮುಖ್ಯ ಅತಿಥಿüಯಾಗಿದ್ದ ಮಂಗಳೂರು ವಿಶ್ವ ವಿದ್ಯಾಲಯದ ಕುಲಪತಿ ಪೆÇ್ರ| ಪಿ.ಎಸ್ ಎಡಪಡಿತ್ತಾಯ ಇವರು ಕುದ್ರೋಳಿ ಗಣೇಶ್ ಇವರಿಗೆ 2019-2020ನೇ ಸಾಲಿನ ಪ್ರತಿಷ್ಠಿತ ಪ್ರಶಸ್ತಿ ಪ್ರದಾನಿಸಿ ಅಭಿನಂದಿಸಿದರು.

ಖ್ಯಾತ ಹಾಸ್ಯ ಲೇಖಕಿ ಪೆÇ್ರ| ಭುವನೇಶ್ವರಿ ಹೆಗ್ಡೆ, ರತ್ನ ಟ್ರಸ್ಟ್‍ನ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here