Saturday 10th, May 2025
canara news

ರಘುರಾಮ ಎಸ್.ಕೋಟ್ಯಾನ್ ಕೆಂಚನಕೆರೆ ನಿಧನ

Published On : 23 Apr 2020   |  Reported By : Rons Bantwal


ಮುಂಬಯಿ, ಎ.22: ಬಿಲ್ಲವರ ಅಸೋಸಿಯೇಶನ್ ಮುಂಬಯಿ ಇದರ ಗುರು ನಾರಾಯಣ ರಾತ್ರಿ ಶಾಲಾ ಹಳೆ ವಿದ್ಯಾಥಿರ್ü ಸಂಘದ ಮಾಜಿ ಕಾರ್ಯಾಧ್ಯಕ್ಷ ರಘುರಾಮ ಎಸ್.ಕೋಟ್ಯಾನ್ (72.) ಹೃದಯಾಘಾತದಿಂದ (ಎ.15) ಬೋರಿವಲಿ ಇಲ್ಲಿನ ತಮ್ಮ ಸ್ವಗೃಹದಲ್ಲಿ ನಿಧನರಾದರು.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ಇಲ್ಲಿನ ಕೆಂಚನಕೆರೆ ಮೂಲತಃ ರಘುರಾಮ ಇವರು ಸಮಾಜ ಸೇವಾಕರ್ತರಾಗಿದ್ದು ಬಿಲ್ಲವರ ಅಸೋಸಿಯೇಶನ್ ಇದರ ಬೊರಿವಲಿ ಶಾಖೆಯಲ್ಲಿ ಕ್ರಿಯಾಶೀಲರಾಗಿ ತೊಡಗಿಸಿ ಕೊಂಡಿದ್ದರು.

ಮೃತರು, ಪತ್ನಿ ಅಮಿತಾ ಆರ್.ಕೋಟ್ಯಾನ್ ಇಬ್ಬರು ಪುತ್ರಿಯರು, ಓರ್ವ ಪುತ್ರ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here