Saturday 10th, May 2025
canara news

ರಜನಿ ವಿ.ಅವಿೂನ್ ನಿಧನ

Published On : 01 May 2020   |  Reported By : Rons Bantwal


ಮುಂಬಯಿ, ಎ.30: ಶ್ರೀ ಬ್ರಹ್ಮ ಬೈದರ್ಕಳ ಪಂಚ ಧೂಮಾವತೀ ಗರೋಡಿ ಸೇವಾ ಟ್ರಸ್ಟ್ ಮುಂಬಯಿ (ರಿ.) ಇದರ ಸಕ್ರೀಯ ಸದಸ್ಯ ಹಾಗೂ ಭಾರತ್ ಬ್ಯಾಂಕ್‍ನ ಉದ್ಯೋಗಿ ವಿಜಯ್ ಪಾಲನ್ ಇವರ ಮಾತೃಶ್ರೀ ರಜನಿ ವಿ.ಅವಿೂನ್ (76.) ಇಂದಿಲ್ಲಿ ಗುರುವಾರ (ಎ.30) ಉಡುಪಿ ಉದ್ಯಾವರ ಇಲ್ಲಿನ ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

ಮೃತರಿಗೆ ಭಾರತ್ ಬ್ಯಾಂಕ್‍ನ ನಿರ್ದೇಶಕ ಮಂಡಳಿ, ನೌಕರ ವೃಂದ, ಧೂಮಾವತೀ ಗರೋಡಿ ಸೇವಾ ಟ್ರಸ್ಟ್‍ನ ಅಧ್ಯಕ್ಷರು, ಕಾರ್ಯಕಾರಿ ಸಮಿತಿ, ಟ್ರಸ್ಟಿಗಳು ಮತ್ತು ಸಲಹಾಗಾರರು ಸಂತಾಪ ಸೂಚಿಸಿದ್ದಾರೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here